ಸಿದ್ದು ಕುರ್ಚಿಗೆ 'ಮುಡಾ' ಕಂಟಕ: ಟೈಂ ಬಾಂಬ್ ಸ್ಫೋಟ ಯಾವಾಗ?

ಸಿದ್ದು ಕುರ್ಚಿಗೆ 'ಮುಡಾ' ಕಂಟಕ: ಟೈಂ ಬಾಂಬ್ ಸ್ಫೋಟ ಯಾವಾಗ?

Published : Sep 10, 2024, 05:13 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ 'ಮುಡಾ' ಪ್ರಕರಣದ ಬಿಸಿ! ಕೋರ್ಟ್ ತೀರ್ಪು ಮತ್ತು ರಾಜೀನಾಮೆ ಒತ್ತಡದ ನಡುವೆ ಸರ್ಕಾರದ ಭವಿಷ್ಯವೇನು? ಸಿ.ಟಿ ರವಿ ಹೇಳಿಕೆ ಏನು? ಸೆಪ್ಟೆಂಬರ್ 12 ನಿರ್ಣಾಯಕ ದಿನವೇಕೆ? 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯ ಬುಡದಲ್ಲಿ ಟೈಂ ಬಾಂಬ್ ಫಿಕ್ಸ್ ಆಗಿದೆ ಅಂತಿದ್ದಾರೆ ಮಾಜಿ ಸಚಿವ ಸಿ.ಟಿ ರವಿ.. ದೀಪಾವಳಿಗೂ ಮೊದ್ಲೇ ಟೈಂ ಬಾಂಬ್ ಸ್ಫೋಟಿಸಲಿದೆ ಅಂತಿದ್ದಾರೆ ಕೇಸರಿ ಕಲಿ. ಹಾಗಾದ್ರೆ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಂಡಿರೋ ಮುಡಾ ಉರುಳು ಸರ್ಕಾರವನ್ನೇ ಆಪೋಶನ ತೆಗೆದುಕೊಳ್ಳಲಿದ್ಯಾ? ಸಿದ್ದು ಪದಚ್ಯುತಿಗೊಂಡ್ರೆ, ಅಂತರ್ಯುದ್ಧವೇ ಕೈ ಸರ್ಕಾರವನ್ನು ಉರುಳಿಸುತ್ತಾ? ಕಮಲದಳ ನಾಯಕರ ಈ ಲೆಕ್ಕಾಚಾರ ನಿಜವಾಗುತ್ತಾ? ಇದನ್ನು ತಪ್ಪಿಸಲು ಕಾಂಗ್ರೆಸ್ ಬಳಿಯಿರೋ ಅಸ್ತ್ರಗಳೇನೇನು? 

ಬಿಸ್ಕತ್ತು ತಿನ್ನುವ ಅಭ್ಯಾಸವಿದೆಯೇ? ಮಿತಿಮೀರಿದರೆ ಮಕ್ಕಳ ಆರೋಗ್ಯಕ್ಕೆ ಸಂಚಕಾರ!

ಮುಡಾ ಶರಪಂಜರದಲ್ಲಿ ಸಿಲುಕಿರೋ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋರ್ಟ್ ಮೊರೆ ಹೋಗಿದ್ದಾರೆ. ಒಂದು ವೇಳೆ ಕೋರ್ಟ್ ತೀರ್ಪು ಸಿದ್ದರಾಮಯ್ಯನವರ ವಿರುದ್ಧ ಬಂದ್ರೆ.? ಮುಡಾ ಪ್ರಕರಣದಲ್ಲಿ ಸಿದ್ದು ವಿರುದ್ಧ ಎಫ್ಐಆರ್ ದಾಖಲಾಗಿ ರಾಜೀನಾಮೆಗೆ ಒತ್ತಡ ಹೆಚ್ಚಾದ್ರೆ..? ಆಗ ಸಿದ್ದರಾಮಯ್ಯನವರ ನಿರ್ಧಾರವೇನು..? ಹೈಕಮಾಂಡ್ ನಿಲುವೇನು.?

ಜಗತ್ತಿನ ನಾಲ್ಕನೇ ಅತಿದೊಡ್ಡ ರೈಲು ಜಾಲ ಹೊಂದಿದ ಭಾರತದ ರೈಲ್ವೆ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು!

ಮುಡಾ ಕೇಸ್'ಗೆ ಸಂಬಂಧ ಪಟ್ಟ ಹಾಗೆ ಹೈಕೋರ್ಟ್'ನಲ್ಲಿ ಒಟ್ಟು ಐದು ದಿನ ವಾದ-ಪ್ರತಿವಾದ ನಡೆದಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 12ಕ್ಕೆ ನಿಗದಿಯಾಗಿದೆ. ಅಲ್ಲಿವರೆಗೆ ಸಿದ್ದರಾಮಯ್ಯನವರಿಗೆ ರಿಲೀಫ್. ಮುಂದಿನ ಕಥೆ ಏನು..? ಉತ್ತರಕ್ಕಾಗಿ ಕಾಯೋಣ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more