ಸಿದ್ದು ಕುರ್ಚಿಗೆ 'ಮುಡಾ' ಕಂಟಕ: ಟೈಂ ಬಾಂಬ್ ಸ್ಫೋಟ ಯಾವಾಗ?

ಸಿದ್ದು ಕುರ್ಚಿಗೆ 'ಮುಡಾ' ಕಂಟಕ: ಟೈಂ ಬಾಂಬ್ ಸ್ಫೋಟ ಯಾವಾಗ?

Published : Sep 10, 2024, 05:13 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ 'ಮುಡಾ' ಪ್ರಕರಣದ ಬಿಸಿ! ಕೋರ್ಟ್ ತೀರ್ಪು ಮತ್ತು ರಾಜೀನಾಮೆ ಒತ್ತಡದ ನಡುವೆ ಸರ್ಕಾರದ ಭವಿಷ್ಯವೇನು? ಸಿ.ಟಿ ರವಿ ಹೇಳಿಕೆ ಏನು? ಸೆಪ್ಟೆಂಬರ್ 12 ನಿರ್ಣಾಯಕ ದಿನವೇಕೆ? 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯ ಬುಡದಲ್ಲಿ ಟೈಂ ಬಾಂಬ್ ಫಿಕ್ಸ್ ಆಗಿದೆ ಅಂತಿದ್ದಾರೆ ಮಾಜಿ ಸಚಿವ ಸಿ.ಟಿ ರವಿ.. ದೀಪಾವಳಿಗೂ ಮೊದ್ಲೇ ಟೈಂ ಬಾಂಬ್ ಸ್ಫೋಟಿಸಲಿದೆ ಅಂತಿದ್ದಾರೆ ಕೇಸರಿ ಕಲಿ. ಹಾಗಾದ್ರೆ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಂಡಿರೋ ಮುಡಾ ಉರುಳು ಸರ್ಕಾರವನ್ನೇ ಆಪೋಶನ ತೆಗೆದುಕೊಳ್ಳಲಿದ್ಯಾ? ಸಿದ್ದು ಪದಚ್ಯುತಿಗೊಂಡ್ರೆ, ಅಂತರ್ಯುದ್ಧವೇ ಕೈ ಸರ್ಕಾರವನ್ನು ಉರುಳಿಸುತ್ತಾ? ಕಮಲದಳ ನಾಯಕರ ಈ ಲೆಕ್ಕಾಚಾರ ನಿಜವಾಗುತ್ತಾ? ಇದನ್ನು ತಪ್ಪಿಸಲು ಕಾಂಗ್ರೆಸ್ ಬಳಿಯಿರೋ ಅಸ್ತ್ರಗಳೇನೇನು? 

ಬಿಸ್ಕತ್ತು ತಿನ್ನುವ ಅಭ್ಯಾಸವಿದೆಯೇ? ಮಿತಿಮೀರಿದರೆ ಮಕ್ಕಳ ಆರೋಗ್ಯಕ್ಕೆ ಸಂಚಕಾರ!

ಮುಡಾ ಶರಪಂಜರದಲ್ಲಿ ಸಿಲುಕಿರೋ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋರ್ಟ್ ಮೊರೆ ಹೋಗಿದ್ದಾರೆ. ಒಂದು ವೇಳೆ ಕೋರ್ಟ್ ತೀರ್ಪು ಸಿದ್ದರಾಮಯ್ಯನವರ ವಿರುದ್ಧ ಬಂದ್ರೆ.? ಮುಡಾ ಪ್ರಕರಣದಲ್ಲಿ ಸಿದ್ದು ವಿರುದ್ಧ ಎಫ್ಐಆರ್ ದಾಖಲಾಗಿ ರಾಜೀನಾಮೆಗೆ ಒತ್ತಡ ಹೆಚ್ಚಾದ್ರೆ..? ಆಗ ಸಿದ್ದರಾಮಯ್ಯನವರ ನಿರ್ಧಾರವೇನು..? ಹೈಕಮಾಂಡ್ ನಿಲುವೇನು.?

ಜಗತ್ತಿನ ನಾಲ್ಕನೇ ಅತಿದೊಡ್ಡ ರೈಲು ಜಾಲ ಹೊಂದಿದ ಭಾರತದ ರೈಲ್ವೆ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು!

ಮುಡಾ ಕೇಸ್'ಗೆ ಸಂಬಂಧ ಪಟ್ಟ ಹಾಗೆ ಹೈಕೋರ್ಟ್'ನಲ್ಲಿ ಒಟ್ಟು ಐದು ದಿನ ವಾದ-ಪ್ರತಿವಾದ ನಡೆದಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 12ಕ್ಕೆ ನಿಗದಿಯಾಗಿದೆ. ಅಲ್ಲಿವರೆಗೆ ಸಿದ್ದರಾಮಯ್ಯನವರಿಗೆ ರಿಲೀಫ್. ಮುಂದಿನ ಕಥೆ ಏನು..? ಉತ್ತರಕ್ಕಾಗಿ ಕಾಯೋಣ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more