ಸಿದ್ದು ಕುರ್ಚಿಗೆ 'ಮುಡಾ' ಕಂಟಕ: ಟೈಂ ಬಾಂಬ್ ಸ್ಫೋಟ ಯಾವಾಗ?

ಸಿದ್ದು ಕುರ್ಚಿಗೆ 'ಮುಡಾ' ಕಂಟಕ: ಟೈಂ ಬಾಂಬ್ ಸ್ಫೋಟ ಯಾವಾಗ?

Published : Sep 10, 2024, 05:13 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ 'ಮುಡಾ' ಪ್ರಕರಣದ ಬಿಸಿ! ಕೋರ್ಟ್ ತೀರ್ಪು ಮತ್ತು ರಾಜೀನಾಮೆ ಒತ್ತಡದ ನಡುವೆ ಸರ್ಕಾರದ ಭವಿಷ್ಯವೇನು? ಸಿ.ಟಿ ರವಿ ಹೇಳಿಕೆ ಏನು? ಸೆಪ್ಟೆಂಬರ್ 12 ನಿರ್ಣಾಯಕ ದಿನವೇಕೆ? 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯ ಬುಡದಲ್ಲಿ ಟೈಂ ಬಾಂಬ್ ಫಿಕ್ಸ್ ಆಗಿದೆ ಅಂತಿದ್ದಾರೆ ಮಾಜಿ ಸಚಿವ ಸಿ.ಟಿ ರವಿ.. ದೀಪಾವಳಿಗೂ ಮೊದ್ಲೇ ಟೈಂ ಬಾಂಬ್ ಸ್ಫೋಟಿಸಲಿದೆ ಅಂತಿದ್ದಾರೆ ಕೇಸರಿ ಕಲಿ. ಹಾಗಾದ್ರೆ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಂಡಿರೋ ಮುಡಾ ಉರುಳು ಸರ್ಕಾರವನ್ನೇ ಆಪೋಶನ ತೆಗೆದುಕೊಳ್ಳಲಿದ್ಯಾ? ಸಿದ್ದು ಪದಚ್ಯುತಿಗೊಂಡ್ರೆ, ಅಂತರ್ಯುದ್ಧವೇ ಕೈ ಸರ್ಕಾರವನ್ನು ಉರುಳಿಸುತ್ತಾ? ಕಮಲದಳ ನಾಯಕರ ಈ ಲೆಕ್ಕಾಚಾರ ನಿಜವಾಗುತ್ತಾ? ಇದನ್ನು ತಪ್ಪಿಸಲು ಕಾಂಗ್ರೆಸ್ ಬಳಿಯಿರೋ ಅಸ್ತ್ರಗಳೇನೇನು? 

ಬಿಸ್ಕತ್ತು ತಿನ್ನುವ ಅಭ್ಯಾಸವಿದೆಯೇ? ಮಿತಿಮೀರಿದರೆ ಮಕ್ಕಳ ಆರೋಗ್ಯಕ್ಕೆ ಸಂಚಕಾರ!

ಮುಡಾ ಶರಪಂಜರದಲ್ಲಿ ಸಿಲುಕಿರೋ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋರ್ಟ್ ಮೊರೆ ಹೋಗಿದ್ದಾರೆ. ಒಂದು ವೇಳೆ ಕೋರ್ಟ್ ತೀರ್ಪು ಸಿದ್ದರಾಮಯ್ಯನವರ ವಿರುದ್ಧ ಬಂದ್ರೆ.? ಮುಡಾ ಪ್ರಕರಣದಲ್ಲಿ ಸಿದ್ದು ವಿರುದ್ಧ ಎಫ್ಐಆರ್ ದಾಖಲಾಗಿ ರಾಜೀನಾಮೆಗೆ ಒತ್ತಡ ಹೆಚ್ಚಾದ್ರೆ..? ಆಗ ಸಿದ್ದರಾಮಯ್ಯನವರ ನಿರ್ಧಾರವೇನು..? ಹೈಕಮಾಂಡ್ ನಿಲುವೇನು.?

ಜಗತ್ತಿನ ನಾಲ್ಕನೇ ಅತಿದೊಡ್ಡ ರೈಲು ಜಾಲ ಹೊಂದಿದ ಭಾರತದ ರೈಲ್ವೆ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು!

ಮುಡಾ ಕೇಸ್'ಗೆ ಸಂಬಂಧ ಪಟ್ಟ ಹಾಗೆ ಹೈಕೋರ್ಟ್'ನಲ್ಲಿ ಒಟ್ಟು ಐದು ದಿನ ವಾದ-ಪ್ರತಿವಾದ ನಡೆದಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 12ಕ್ಕೆ ನಿಗದಿಯಾಗಿದೆ. ಅಲ್ಲಿವರೆಗೆ ಸಿದ್ದರಾಮಯ್ಯನವರಿಗೆ ರಿಲೀಫ್. ಮುಂದಿನ ಕಥೆ ಏನು..? ಉತ್ತರಕ್ಕಾಗಿ ಕಾಯೋಣ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more