ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಮಾಹಿತಿ: 11 ಹಾಲಿ ಶಾಸಕರಿಗೆ ಬಿಗ್‌ ಶಾಕ್....!

ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಮಾಹಿತಿ: 11 ಹಾಲಿ ಶಾಸಕರಿಗೆ ಬಿಗ್‌ ಶಾಕ್....!

Published : Aug 09, 2022, 04:55 PM IST

ಕಾಂಗ್ರೆಸ್‌ ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕೆಂದು ಪಣತೊಟ್ಟಿದ್ದು, ಅದಕ್ಕಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದೆ. ಬಿಜೆಪಿ ಹಾಗೂ  ಜೆಡಿಎಸ್‌ಗಿಂತ ಒಂದು ಹೆಜ್ಜೆ ಮುಂದೆ ಇದೆ. ಇನ್ನು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸುವ ಶಾಸಕರ ಕನಸು ಭಗ್ನ ಎನ್ನಲಾಗುತ್ತಿದೆ. ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...

ಬೆಂಗಳೂರು, (ಆಗಸ್ಟ್.09):  ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳು ಬಾಕಿ ಇದೆ. ಆಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷ ಜೆಡಿಎಸ್ ಸಿದ್ಧತೆಯಲ್ಲಿ ತೊಡಗಿಕೊಂಡಿವೆ.

ಸಿದ್ದು ಆಯ್ತು, ಈಗ ಡಿಕೆಶಿ ಶೋ: 1 ಲಕ್ಷ ಜನರನ್ನು ಸೇರಿಸಲು ಸಿದ್ಧತೆ..!

ಅದರಲ್ಲೂ ಕಾಂಗ್ರೆಸ್‌ ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕೆಂದು ಪಣತೊಟ್ಟಿದ್ದು, ಅದಕ್ಕಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದೆ. ಬಿಜೆಪಿ ಹಾಗೂ  ಜೆಡಿಎಸ್‌ಗಿಂತ ಒಂದು ಹೆಜ್ಜೆ ಮುಂದೆ ಇದೆ. ಇನ್ನು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸುವ ಶಾಸಕರ ಕನಸು ಭಗ್ನ ಎನ್ನಲಾಗುತ್ತಿದೆ. ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more