ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

Published : Dec 01, 2024, 04:24 PM IST

ಮತ್ತೊಂದು ಸಿದ್ದರಾಮೋತ್ಸವ.. ಮತ್ತೊಂದು ಶಕ್ತಿ ಪ್ರದರ್ಶನ.  ದೇವೇಗೌಡರ ಕರ್ಮಭೂಮಿಯೇ ಸಿದ್ದು ಸಮರಾಂಗಣ. ಸಿಎಂ ಸಿಂ’ಹಾಸನ’ ವ್ಯೂಹಕ್ಕೆ ಕೈ ಪಾಳೆಯದಲ್ಲೇ ಎದ್ದಿದ್ದೇಕೆ ಅಪಸ್ವರ..? ಸಿದ್ದು ‘ಶಕ್ತಿ’ಮದ್ದು.. ಒಳಗೊಳಗೇ ಕೊಟ್ಟಿದ್ಯಾರು ಗುದ್ದು?

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿದ್ದರಾಮಯ್ಯನವರಿಗೆ ಪಕ್ಷದಲ್ಲೇ ಶಾಕ್. ಸಿದ್ದು ವಿರುದ್ಧ ಹೈಕಮಾಂಡ್ ಅಂಗಳ ತಲುರಿತು ಕಿಚ್ಚಿನ ಪತ್ರ! ಆ ಎರಡು ಪಟುಗಳ ಪತ್ರ ಕೈ ಪಾಳೆಯದಲ್ಲಿ ಸೃಷ್ಠಿಸಿದ ತಲ್ಲಣ ಎಂಥದ್ದು? ಸಿದ್ದರಾಮಯ್ಯ ವಿರುದ್ಧ ಪತ್ರ ಬರೆದವರು ಯಾರು? ತೆರೆಯ ಹಿಂದೆ ನಿಂತು ಆಟವಾಡಿಸ್ತಿರೋ ಅಸಲಿ ಸೂತ್ರಧಾರ ಯಾರು

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more