ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

Published : Dec 01, 2024, 04:24 PM IST

ಮತ್ತೊಂದು ಸಿದ್ದರಾಮೋತ್ಸವ.. ಮತ್ತೊಂದು ಶಕ್ತಿ ಪ್ರದರ್ಶನ.  ದೇವೇಗೌಡರ ಕರ್ಮಭೂಮಿಯೇ ಸಿದ್ದು ಸಮರಾಂಗಣ. ಸಿಎಂ ಸಿಂ’ಹಾಸನ’ ವ್ಯೂಹಕ್ಕೆ ಕೈ ಪಾಳೆಯದಲ್ಲೇ ಎದ್ದಿದ್ದೇಕೆ ಅಪಸ್ವರ..? ಸಿದ್ದು ‘ಶಕ್ತಿ’ಮದ್ದು.. ಒಳಗೊಳಗೇ ಕೊಟ್ಟಿದ್ಯಾರು ಗುದ್ದು?

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿದ್ದರಾಮಯ್ಯನವರಿಗೆ ಪಕ್ಷದಲ್ಲೇ ಶಾಕ್. ಸಿದ್ದು ವಿರುದ್ಧ ಹೈಕಮಾಂಡ್ ಅಂಗಳ ತಲುರಿತು ಕಿಚ್ಚಿನ ಪತ್ರ! ಆ ಎರಡು ಪಟುಗಳ ಪತ್ರ ಕೈ ಪಾಳೆಯದಲ್ಲಿ ಸೃಷ್ಠಿಸಿದ ತಲ್ಲಣ ಎಂಥದ್ದು? ಸಿದ್ದರಾಮಯ್ಯ ವಿರುದ್ಧ ಪತ್ರ ಬರೆದವರು ಯಾರು? ತೆರೆಯ ಹಿಂದೆ ನಿಂತು ಆಟವಾಡಿಸ್ತಿರೋ ಅಸಲಿ ಸೂತ್ರಧಾರ ಯಾರು

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more