ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

Published : Dec 01, 2024, 04:24 PM IST

ಮತ್ತೊಂದು ಸಿದ್ದರಾಮೋತ್ಸವ.. ಮತ್ತೊಂದು ಶಕ್ತಿ ಪ್ರದರ್ಶನ.  ದೇವೇಗೌಡರ ಕರ್ಮಭೂಮಿಯೇ ಸಿದ್ದು ಸಮರಾಂಗಣ. ಸಿಎಂ ಸಿಂ’ಹಾಸನ’ ವ್ಯೂಹಕ್ಕೆ ಕೈ ಪಾಳೆಯದಲ್ಲೇ ಎದ್ದಿದ್ದೇಕೆ ಅಪಸ್ವರ..? ಸಿದ್ದು ‘ಶಕ್ತಿ’ಮದ್ದು.. ಒಳಗೊಳಗೇ ಕೊಟ್ಟಿದ್ಯಾರು ಗುದ್ದು?

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿದ್ದರಾಮಯ್ಯನವರಿಗೆ ಪಕ್ಷದಲ್ಲೇ ಶಾಕ್. ಸಿದ್ದು ವಿರುದ್ಧ ಹೈಕಮಾಂಡ್ ಅಂಗಳ ತಲುರಿತು ಕಿಚ್ಚಿನ ಪತ್ರ! ಆ ಎರಡು ಪಟುಗಳ ಪತ್ರ ಕೈ ಪಾಳೆಯದಲ್ಲಿ ಸೃಷ್ಠಿಸಿದ ತಲ್ಲಣ ಎಂಥದ್ದು? ಸಿದ್ದರಾಮಯ್ಯ ವಿರುದ್ಧ ಪತ್ರ ಬರೆದವರು ಯಾರು? ತೆರೆಯ ಹಿಂದೆ ನಿಂತು ಆಟವಾಡಿಸ್ತಿರೋ ಅಸಲಿ ಸೂತ್ರಧಾರ ಯಾರು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more