ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

Published : Dec 01, 2024, 04:24 PM IST

ಮತ್ತೊಂದು ಸಿದ್ದರಾಮೋತ್ಸವ.. ಮತ್ತೊಂದು ಶಕ್ತಿ ಪ್ರದರ್ಶನ.  ದೇವೇಗೌಡರ ಕರ್ಮಭೂಮಿಯೇ ಸಿದ್ದು ಸಮರಾಂಗಣ. ಸಿಎಂ ಸಿಂ’ಹಾಸನ’ ವ್ಯೂಹಕ್ಕೆ ಕೈ ಪಾಳೆಯದಲ್ಲೇ ಎದ್ದಿದ್ದೇಕೆ ಅಪಸ್ವರ..? ಸಿದ್ದು ‘ಶಕ್ತಿ’ಮದ್ದು.. ಒಳಗೊಳಗೇ ಕೊಟ್ಟಿದ್ಯಾರು ಗುದ್ದು?

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿದ್ದರಾಮಯ್ಯನವರಿಗೆ ಪಕ್ಷದಲ್ಲೇ ಶಾಕ್. ಸಿದ್ದು ವಿರುದ್ಧ ಹೈಕಮಾಂಡ್ ಅಂಗಳ ತಲುರಿತು ಕಿಚ್ಚಿನ ಪತ್ರ! ಆ ಎರಡು ಪಟುಗಳ ಪತ್ರ ಕೈ ಪಾಳೆಯದಲ್ಲಿ ಸೃಷ್ಠಿಸಿದ ತಲ್ಲಣ ಎಂಥದ್ದು? ಸಿದ್ದರಾಮಯ್ಯ ವಿರುದ್ಧ ಪತ್ರ ಬರೆದವರು ಯಾರು? ತೆರೆಯ ಹಿಂದೆ ನಿಂತು ಆಟವಾಡಿಸ್ತಿರೋ ಅಸಲಿ ಸೂತ್ರಧಾರ ಯಾರು

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more