ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

Published : Dec 01, 2024, 04:24 PM IST

ಮತ್ತೊಂದು ಸಿದ್ದರಾಮೋತ್ಸವ.. ಮತ್ತೊಂದು ಶಕ್ತಿ ಪ್ರದರ್ಶನ.  ದೇವೇಗೌಡರ ಕರ್ಮಭೂಮಿಯೇ ಸಿದ್ದು ಸಮರಾಂಗಣ. ಸಿಎಂ ಸಿಂ’ಹಾಸನ’ ವ್ಯೂಹಕ್ಕೆ ಕೈ ಪಾಳೆಯದಲ್ಲೇ ಎದ್ದಿದ್ದೇಕೆ ಅಪಸ್ವರ..? ಸಿದ್ದು ‘ಶಕ್ತಿ’ಮದ್ದು.. ಒಳಗೊಳಗೇ ಕೊಟ್ಟಿದ್ಯಾರು ಗುದ್ದು?

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿದ್ದರಾಮಯ್ಯನವರಿಗೆ ಪಕ್ಷದಲ್ಲೇ ಶಾಕ್. ಸಿದ್ದು ವಿರುದ್ಧ ಹೈಕಮಾಂಡ್ ಅಂಗಳ ತಲುರಿತು ಕಿಚ್ಚಿನ ಪತ್ರ! ಆ ಎರಡು ಪಟುಗಳ ಪತ್ರ ಕೈ ಪಾಳೆಯದಲ್ಲಿ ಸೃಷ್ಠಿಸಿದ ತಲ್ಲಣ ಎಂಥದ್ದು? ಸಿದ್ದರಾಮಯ್ಯ ವಿರುದ್ಧ ಪತ್ರ ಬರೆದವರು ಯಾರು? ತೆರೆಯ ಹಿಂದೆ ನಿಂತು ಆಟವಾಡಿಸ್ತಿರೋ ಅಸಲಿ ಸೂತ್ರಧಾರ ಯಾರು

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more