ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿಎಂ ಸಿದ್ದರಾಮಯ್ಯಗೆ ಪಕ್ಷದಲ್ಲೇ ಶಾಕ್! ಶಕ್ತಿ-ಯುಕ್ತಿ-ಕುಸ್ತಿಯ ಅಸಲಿ ರಹಸ್ಯ

Published : Dec 01, 2024, 04:24 PM IST

ಮತ್ತೊಂದು ಸಿದ್ದರಾಮೋತ್ಸವ.. ಮತ್ತೊಂದು ಶಕ್ತಿ ಪ್ರದರ್ಶನ.  ದೇವೇಗೌಡರ ಕರ್ಮಭೂಮಿಯೇ ಸಿದ್ದು ಸಮರಾಂಗಣ. ಸಿಎಂ ಸಿಂ’ಹಾಸನ’ ವ್ಯೂಹಕ್ಕೆ ಕೈ ಪಾಳೆಯದಲ್ಲೇ ಎದ್ದಿದ್ದೇಕೆ ಅಪಸ್ವರ..? ಸಿದ್ದು ‘ಶಕ್ತಿ’ಮದ್ದು.. ಒಳಗೊಳಗೇ ಕೊಟ್ಟಿದ್ಯಾರು ಗುದ್ದು?

ಸ್ವಾಭಿಮಾನ ಕಹಳೆ ಮೊಳಗಿಸಿದ ಸಿದ್ದರಾಮಯ್ಯನವರಿಗೆ ಪಕ್ಷದಲ್ಲೇ ಶಾಕ್. ಸಿದ್ದು ವಿರುದ್ಧ ಹೈಕಮಾಂಡ್ ಅಂಗಳ ತಲುರಿತು ಕಿಚ್ಚಿನ ಪತ್ರ! ಆ ಎರಡು ಪಟುಗಳ ಪತ್ರ ಕೈ ಪಾಳೆಯದಲ್ಲಿ ಸೃಷ್ಠಿಸಿದ ತಲ್ಲಣ ಎಂಥದ್ದು? ಸಿದ್ದರಾಮಯ್ಯ ವಿರುದ್ಧ ಪತ್ರ ಬರೆದವರು ಯಾರು? ತೆರೆಯ ಹಿಂದೆ ನಿಂತು ಆಟವಾಡಿಸ್ತಿರೋ ಅಸಲಿ ಸೂತ್ರಧಾರ ಯಾರು

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more