News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

Published : Jan 17, 2025, 11:58 PM IST

ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದ್ದು, ಡಿಕೆಶಿ ಮತ್ತು ಜಾರಕಿಹೊಳಿ ಮಧ್ಯೆ ಸಂಧಾನ ನಡೆದಿದೆ. ಜೊತೆಗೆ, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆಯಾಗಿ 15 ಕೋಟಿ ಚಿನ್ನಾಭರಣ ಲೂಟಿಯಾಗಿದೆ.

ಬೆಂಗಳೂರು (ಜ.17): ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದೆ. ಡಿಕೆಶಿ-ಜಾರಕಿಹೊಳಿ ಮಧ್ಯೆ ಸಂಧಾನಕ್ಕೆ ಸುರ್ಜೇವಾಲ ಪ್ರಯತ್ನಿಸಿದ್ದಾರೆ. ಇಡೀ ದಿನ ಮೂವರು ನಾಯಕರ ಮಧ್ಯೆ ಒನ್​ ಟು ಒನ್ ಮೀಟಿಂಗ್ ನಡೆದಿದೆ.ಇದರ ನಡುವೆ ಆಪ್ತರೆದುರು ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಆಂತರಿಕ ಕಚ್ಚಾಟದ ಭಾಗವಾಗಿದ ಶೀಘ್ರವೇ  ಜಾರಕಿಹೊಳಿ ಬಣದ 15 ಶಾಸಕರು ದುಬೈಗೆ ಹೋಗಲಿದ್ದಾರೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಾಯಿ ಮುಚ್ಕೊಂಡು ಕೆಲಸ ಮಾಡಿ ಎಂದುವಾರ್ನಿಂಗ್ ಕೊಟ್ಟಿದ್ದಾರೆ.

Belagavi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಹಾಜರಿದ್ದ ಡಿಕೆ ಶಿವಕುಮಾರ್!

ಇನ್ನು, ಬೀದರ್​ ಬಳಿಕ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆಯಾಗಿದೆ. ಆರೇ ನಿಮಿಷದಲ್ಲೇ 15 ಕೋಟಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಗನ್​ ತೋರಿಸಿ ಗೋಣಿಚೀಲದಲ್ಲಿ ಎಲ್ಲ ಕಟ್ಟಿಕೊಂಡು ಪರಾರಿಯಾಗಿದ್ದಾರೆ.

 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more