News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

Published : Jan 17, 2025, 11:58 PM IST

ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದ್ದು, ಡಿಕೆಶಿ ಮತ್ತು ಜಾರಕಿಹೊಳಿ ಮಧ್ಯೆ ಸಂಧಾನ ನಡೆದಿದೆ. ಜೊತೆಗೆ, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆಯಾಗಿ 15 ಕೋಟಿ ಚಿನ್ನಾಭರಣ ಲೂಟಿಯಾಗಿದೆ.

ಬೆಂಗಳೂರು (ಜ.17): ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದೆ. ಡಿಕೆಶಿ-ಜಾರಕಿಹೊಳಿ ಮಧ್ಯೆ ಸಂಧಾನಕ್ಕೆ ಸುರ್ಜೇವಾಲ ಪ್ರಯತ್ನಿಸಿದ್ದಾರೆ. ಇಡೀ ದಿನ ಮೂವರು ನಾಯಕರ ಮಧ್ಯೆ ಒನ್​ ಟು ಒನ್ ಮೀಟಿಂಗ್ ನಡೆದಿದೆ.ಇದರ ನಡುವೆ ಆಪ್ತರೆದುರು ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಆಂತರಿಕ ಕಚ್ಚಾಟದ ಭಾಗವಾಗಿದ ಶೀಘ್ರವೇ  ಜಾರಕಿಹೊಳಿ ಬಣದ 15 ಶಾಸಕರು ದುಬೈಗೆ ಹೋಗಲಿದ್ದಾರೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಾಯಿ ಮುಚ್ಕೊಂಡು ಕೆಲಸ ಮಾಡಿ ಎಂದುವಾರ್ನಿಂಗ್ ಕೊಟ್ಟಿದ್ದಾರೆ.

Belagavi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಹಾಜರಿದ್ದ ಡಿಕೆ ಶಿವಕುಮಾರ್!

ಇನ್ನು, ಬೀದರ್​ ಬಳಿಕ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆಯಾಗಿದೆ. ಆರೇ ನಿಮಿಷದಲ್ಲೇ 15 ಕೋಟಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಗನ್​ ತೋರಿಸಿ ಗೋಣಿಚೀಲದಲ್ಲಿ ಎಲ್ಲ ಕಟ್ಟಿಕೊಂಡು ಪರಾರಿಯಾಗಿದ್ದಾರೆ.

 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more