News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

Published : Jan 17, 2025, 11:58 PM IST

ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದ್ದು, ಡಿಕೆಶಿ ಮತ್ತು ಜಾರಕಿಹೊಳಿ ಮಧ್ಯೆ ಸಂಧಾನ ನಡೆದಿದೆ. ಜೊತೆಗೆ, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆಯಾಗಿ 15 ಕೋಟಿ ಚಿನ್ನಾಭರಣ ಲೂಟಿಯಾಗಿದೆ.

ಬೆಂಗಳೂರು (ಜ.17): ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದೆ. ಡಿಕೆಶಿ-ಜಾರಕಿಹೊಳಿ ಮಧ್ಯೆ ಸಂಧಾನಕ್ಕೆ ಸುರ್ಜೇವಾಲ ಪ್ರಯತ್ನಿಸಿದ್ದಾರೆ. ಇಡೀ ದಿನ ಮೂವರು ನಾಯಕರ ಮಧ್ಯೆ ಒನ್​ ಟು ಒನ್ ಮೀಟಿಂಗ್ ನಡೆದಿದೆ.ಇದರ ನಡುವೆ ಆಪ್ತರೆದುರು ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಆಂತರಿಕ ಕಚ್ಚಾಟದ ಭಾಗವಾಗಿದ ಶೀಘ್ರವೇ  ಜಾರಕಿಹೊಳಿ ಬಣದ 15 ಶಾಸಕರು ದುಬೈಗೆ ಹೋಗಲಿದ್ದಾರೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಾಯಿ ಮುಚ್ಕೊಂಡು ಕೆಲಸ ಮಾಡಿ ಎಂದುವಾರ್ನಿಂಗ್ ಕೊಟ್ಟಿದ್ದಾರೆ.

Belagavi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಹಾಜರಿದ್ದ ಡಿಕೆ ಶಿವಕುಮಾರ್!

ಇನ್ನು, ಬೀದರ್​ ಬಳಿಕ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆಯಾಗಿದೆ. ಆರೇ ನಿಮಿಷದಲ್ಲೇ 15 ಕೋಟಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಗನ್​ ತೋರಿಸಿ ಗೋಣಿಚೀಲದಲ್ಲಿ ಎಲ್ಲ ಕಟ್ಟಿಕೊಂಡು ಪರಾರಿಯಾಗಿದ್ದಾರೆ.

 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more