News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

Published : Jan 17, 2025, 11:58 PM IST

ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದ್ದು, ಡಿಕೆಶಿ ಮತ್ತು ಜಾರಕಿಹೊಳಿ ಮಧ್ಯೆ ಸಂಧಾನ ನಡೆದಿದೆ. ಜೊತೆಗೆ, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆಯಾಗಿ 15 ಕೋಟಿ ಚಿನ್ನಾಭರಣ ಲೂಟಿಯಾಗಿದೆ.

ಬೆಂಗಳೂರು (ಜ.17): ಕೆಪಿಸಿಸಿ ಪವರ್​ ಫೈಟ್​ ಬೆಳಗಾವಿಗೆ ಶಿಫ್ಟ್ ಆಗಿದೆ. ಡಿಕೆಶಿ-ಜಾರಕಿಹೊಳಿ ಮಧ್ಯೆ ಸಂಧಾನಕ್ಕೆ ಸುರ್ಜೇವಾಲ ಪ್ರಯತ್ನಿಸಿದ್ದಾರೆ. ಇಡೀ ದಿನ ಮೂವರು ನಾಯಕರ ಮಧ್ಯೆ ಒನ್​ ಟು ಒನ್ ಮೀಟಿಂಗ್ ನಡೆದಿದೆ.ಇದರ ನಡುವೆ ಆಪ್ತರೆದುರು ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಆಂತರಿಕ ಕಚ್ಚಾಟದ ಭಾಗವಾಗಿದ ಶೀಘ್ರವೇ  ಜಾರಕಿಹೊಳಿ ಬಣದ 15 ಶಾಸಕರು ದುಬೈಗೆ ಹೋಗಲಿದ್ದಾರೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಾಯಿ ಮುಚ್ಕೊಂಡು ಕೆಲಸ ಮಾಡಿ ಎಂದುವಾರ್ನಿಂಗ್ ಕೊಟ್ಟಿದ್ದಾರೆ.

Belagavi: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಹಾಜರಿದ್ದ ಡಿಕೆ ಶಿವಕುಮಾರ್!

ಇನ್ನು, ಬೀದರ್​ ಬಳಿಕ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆಯಾಗಿದೆ. ಆರೇ ನಿಮಿಷದಲ್ಲೇ 15 ಕೋಟಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಗನ್​ ತೋರಿಸಿ ಗೋಣಿಚೀಲದಲ್ಲಿ ಎಲ್ಲ ಕಟ್ಟಿಕೊಂಡು ಪರಾರಿಯಾಗಿದ್ದಾರೆ.

 

 

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more