News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

Published : Jan 13, 2025, 11:03 PM IST

ಕಾಂಗ್ರೆಸ್‌ನಲ್ಲಿ ಅಧಿಕಾರ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಸುರ್ಜೆವಾಲಾ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಸಚಿವರ ರಿಪೋರ್ಟ್ ಕಾರ್ಡ್ ಹೈಕಮಾಂಡ್‌ಗೆ ಸಲ್ಲಿಕೆಯಾಗಿದ್ದು, ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಸಾಧ್ಯತೆ ಇದೆ. ಗುತ್ತಿಗೆದಾರರು ಬಾಕಿ ಬಿಲ್ ಪಾವತಿಗೆ 7 ದಿನಗಳ ಡೆಡ್‌ಲೈನ್ ನೀಡಿದ್ದಾರೆ.

ಬೆಂಗಳೂರು (ಜ.13): ಕಾಂಗ್ರೆಸ್ ಅಧಿಕಾರ​ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದೆ. ಒಗ್ಗಟ್ಟಿನ ಮಂತ್ರ ಪಠಿಸಿ ಸುರ್ಜೆವಾಲಾ ಶಿಸ್ತಿನ ಪಾಠ ಮಾಡಿದ್ದಾರೆ. ತ್ಯಾಗದ ಬಗ್ಗೆ ಮಾತಾಡಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.

ಇನ್ನೊಂದೆಡೆ ಸಚಿವರ ರಿಪೋರ್ಟ್‌ ಕಾರ್ಡ್‌ ಹೈಕಮಾಂಡ್‌ಗೆ ಸಲ್ಲಿಕೆಯಾಗಿದೆ. ಆರೇಳು ಸಚಿವರಿಗೆ ಶುರುವಾಗಿದೆ ಕೊಕ್​ ಢವಢವ ಎದುರಾಗಿದೆ.ಸಂಕ್ರಾಂತಿ ಬಳಿಕ ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗೋದು ಹೆಚ್ಚೂ ಕಡಿಮೆ ನಿಶ್ಚಿತವಾಗಿದೆ.

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರ ಸಾರಿದ್ದಾರೆ. ಬಾಕಿ ಬಿಲ್ ಪಾವತಿಗಾಗಿ ಸಚಿವರಿಗೆ 7 ದಿನ ಡೆಡ್​ಲೈನ್​ ನೀಡಿದ್ದಾರೆ. ಪ್ರಧಾನಿಗೂ ಪತ್ರ ಬರೀತಿವಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more