News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

Published : Jan 13, 2025, 11:03 PM IST

ಕಾಂಗ್ರೆಸ್‌ನಲ್ಲಿ ಅಧಿಕಾರ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಸುರ್ಜೆವಾಲಾ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಸಚಿವರ ರಿಪೋರ್ಟ್ ಕಾರ್ಡ್ ಹೈಕಮಾಂಡ್‌ಗೆ ಸಲ್ಲಿಕೆಯಾಗಿದ್ದು, ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಸಾಧ್ಯತೆ ಇದೆ. ಗುತ್ತಿಗೆದಾರರು ಬಾಕಿ ಬಿಲ್ ಪಾವತಿಗೆ 7 ದಿನಗಳ ಡೆಡ್‌ಲೈನ್ ನೀಡಿದ್ದಾರೆ.

ಬೆಂಗಳೂರು (ಜ.13): ಕಾಂಗ್ರೆಸ್ ಅಧಿಕಾರ​ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದೆ. ಒಗ್ಗಟ್ಟಿನ ಮಂತ್ರ ಪಠಿಸಿ ಸುರ್ಜೆವಾಲಾ ಶಿಸ್ತಿನ ಪಾಠ ಮಾಡಿದ್ದಾರೆ. ತ್ಯಾಗದ ಬಗ್ಗೆ ಮಾತಾಡಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.

ಇನ್ನೊಂದೆಡೆ ಸಚಿವರ ರಿಪೋರ್ಟ್‌ ಕಾರ್ಡ್‌ ಹೈಕಮಾಂಡ್‌ಗೆ ಸಲ್ಲಿಕೆಯಾಗಿದೆ. ಆರೇಳು ಸಚಿವರಿಗೆ ಶುರುವಾಗಿದೆ ಕೊಕ್​ ಢವಢವ ಎದುರಾಗಿದೆ.ಸಂಕ್ರಾಂತಿ ಬಳಿಕ ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗೋದು ಹೆಚ್ಚೂ ಕಡಿಮೆ ನಿಶ್ಚಿತವಾಗಿದೆ.

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರ ಸಾರಿದ್ದಾರೆ. ಬಾಕಿ ಬಿಲ್ ಪಾವತಿಗಾಗಿ ಸಚಿವರಿಗೆ 7 ದಿನ ಡೆಡ್​ಲೈನ್​ ನೀಡಿದ್ದಾರೆ. ಪ್ರಧಾನಿಗೂ ಪತ್ರ ಬರೀತಿವಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more