News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

Published : Jan 13, 2025, 11:03 PM IST

ಕಾಂಗ್ರೆಸ್‌ನಲ್ಲಿ ಅಧಿಕಾರ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಸುರ್ಜೆವಾಲಾ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಸಚಿವರ ರಿಪೋರ್ಟ್ ಕಾರ್ಡ್ ಹೈಕಮಾಂಡ್‌ಗೆ ಸಲ್ಲಿಕೆಯಾಗಿದ್ದು, ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಸಾಧ್ಯತೆ ಇದೆ. ಗುತ್ತಿಗೆದಾರರು ಬಾಕಿ ಬಿಲ್ ಪಾವತಿಗೆ 7 ದಿನಗಳ ಡೆಡ್‌ಲೈನ್ ನೀಡಿದ್ದಾರೆ.

ಬೆಂಗಳೂರು (ಜ.13): ಕಾಂಗ್ರೆಸ್ ಅಧಿಕಾರ​ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದೆ. ಒಗ್ಗಟ್ಟಿನ ಮಂತ್ರ ಪಠಿಸಿ ಸುರ್ಜೆವಾಲಾ ಶಿಸ್ತಿನ ಪಾಠ ಮಾಡಿದ್ದಾರೆ. ತ್ಯಾಗದ ಬಗ್ಗೆ ಮಾತಾಡಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.

ಇನ್ನೊಂದೆಡೆ ಸಚಿವರ ರಿಪೋರ್ಟ್‌ ಕಾರ್ಡ್‌ ಹೈಕಮಾಂಡ್‌ಗೆ ಸಲ್ಲಿಕೆಯಾಗಿದೆ. ಆರೇಳು ಸಚಿವರಿಗೆ ಶುರುವಾಗಿದೆ ಕೊಕ್​ ಢವಢವ ಎದುರಾಗಿದೆ.ಸಂಕ್ರಾಂತಿ ಬಳಿಕ ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗೋದು ಹೆಚ್ಚೂ ಕಡಿಮೆ ನಿಶ್ಚಿತವಾಗಿದೆ.

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರ ಸಾರಿದ್ದಾರೆ. ಬಾಕಿ ಬಿಲ್ ಪಾವತಿಗಾಗಿ ಸಚಿವರಿಗೆ 7 ದಿನ ಡೆಡ್​ಲೈನ್​ ನೀಡಿದ್ದಾರೆ. ಪ್ರಧಾನಿಗೂ ಪತ್ರ ಬರೀತಿವಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 

03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
Read more