News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

Published : Jan 13, 2025, 11:03 PM IST

ಕಾಂಗ್ರೆಸ್‌ನಲ್ಲಿ ಅಧಿಕಾರ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಸುರ್ಜೆವಾಲಾ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಸಚಿವರ ರಿಪೋರ್ಟ್ ಕಾರ್ಡ್ ಹೈಕಮಾಂಡ್‌ಗೆ ಸಲ್ಲಿಕೆಯಾಗಿದ್ದು, ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಸಾಧ್ಯತೆ ಇದೆ. ಗುತ್ತಿಗೆದಾರರು ಬಾಕಿ ಬಿಲ್ ಪಾವತಿಗೆ 7 ದಿನಗಳ ಡೆಡ್‌ಲೈನ್ ನೀಡಿದ್ದಾರೆ.

ಬೆಂಗಳೂರು (ಜ.13): ಕಾಂಗ್ರೆಸ್ ಅಧಿಕಾರ​ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದೆ. ಒಗ್ಗಟ್ಟಿನ ಮಂತ್ರ ಪಠಿಸಿ ಸುರ್ಜೆವಾಲಾ ಶಿಸ್ತಿನ ಪಾಠ ಮಾಡಿದ್ದಾರೆ. ತ್ಯಾಗದ ಬಗ್ಗೆ ಮಾತಾಡಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.

ಇನ್ನೊಂದೆಡೆ ಸಚಿವರ ರಿಪೋರ್ಟ್‌ ಕಾರ್ಡ್‌ ಹೈಕಮಾಂಡ್‌ಗೆ ಸಲ್ಲಿಕೆಯಾಗಿದೆ. ಆರೇಳು ಸಚಿವರಿಗೆ ಶುರುವಾಗಿದೆ ಕೊಕ್​ ಢವಢವ ಎದುರಾಗಿದೆ.ಸಂಕ್ರಾಂತಿ ಬಳಿಕ ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗೋದು ಹೆಚ್ಚೂ ಕಡಿಮೆ ನಿಶ್ಚಿತವಾಗಿದೆ.

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರ ಸಾರಿದ್ದಾರೆ. ಬಾಕಿ ಬಿಲ್ ಪಾವತಿಗಾಗಿ ಸಚಿವರಿಗೆ 7 ದಿನ ಡೆಡ್​ಲೈನ್​ ನೀಡಿದ್ದಾರೆ. ಪ್ರಧಾನಿಗೂ ಪತ್ರ ಬರೀತಿವಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more