News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

Published : Jan 13, 2025, 11:03 PM IST

ಕಾಂಗ್ರೆಸ್‌ನಲ್ಲಿ ಅಧಿಕಾರ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಸುರ್ಜೆವಾಲಾ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಸಚಿವರ ರಿಪೋರ್ಟ್ ಕಾರ್ಡ್ ಹೈಕಮಾಂಡ್‌ಗೆ ಸಲ್ಲಿಕೆಯಾಗಿದ್ದು, ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಸಾಧ್ಯತೆ ಇದೆ. ಗುತ್ತಿಗೆದಾರರು ಬಾಕಿ ಬಿಲ್ ಪಾವತಿಗೆ 7 ದಿನಗಳ ಡೆಡ್‌ಲೈನ್ ನೀಡಿದ್ದಾರೆ.

ಬೆಂಗಳೂರು (ಜ.13): ಕಾಂಗ್ರೆಸ್ ಅಧಿಕಾರ​ ಸಂಗ್ರಾಮಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದೆ. ಒಗ್ಗಟ್ಟಿನ ಮಂತ್ರ ಪಠಿಸಿ ಸುರ್ಜೆವಾಲಾ ಶಿಸ್ತಿನ ಪಾಠ ಮಾಡಿದ್ದಾರೆ. ತ್ಯಾಗದ ಬಗ್ಗೆ ಮಾತಾಡಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.

ಇನ್ನೊಂದೆಡೆ ಸಚಿವರ ರಿಪೋರ್ಟ್‌ ಕಾರ್ಡ್‌ ಹೈಕಮಾಂಡ್‌ಗೆ ಸಲ್ಲಿಕೆಯಾಗಿದೆ. ಆರೇಳು ಸಚಿವರಿಗೆ ಶುರುವಾಗಿದೆ ಕೊಕ್​ ಢವಢವ ಎದುರಾಗಿದೆ.ಸಂಕ್ರಾಂತಿ ಬಳಿಕ ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗೋದು ಹೆಚ್ಚೂ ಕಡಿಮೆ ನಿಶ್ಚಿತವಾಗಿದೆ.

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರ ಸಾರಿದ್ದಾರೆ. ಬಾಕಿ ಬಿಲ್ ಪಾವತಿಗಾಗಿ ಸಚಿವರಿಗೆ 7 ದಿನ ಡೆಡ್​ಲೈನ್​ ನೀಡಿದ್ದಾರೆ. ಪ್ರಧಾನಿಗೂ ಪತ್ರ ಬರೀತಿವಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more