Feb 28, 2021, 2:46 PM IST
ನವದೆಹಲಿ, (ಫೆ.28): ಮೈಸೂರು ಪಾಲಿಕೆ ಮೇಯರ್ ಸ್ಥಾನವನ್ನು ಜೆಡಿಎಸ್ ಬಿಟ್ಟುಕೊಟ್ಟಿರುವುದಕ್ಕೆ ರಾಜ್ಯ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.
ಅಸಮಾಧಾನ ಸ್ಫೋಟ: ಜೆಡಿಎಸ್ ಸೇರುವಂತೆ ಕಾಂಗ್ರೆಸ್ MLAಗೆ ಬಹಿರಂಗ ಆಹ್ವಾನ
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಇದೀಗ ಇದು ದಂಗಲ್ ದೆಹಲಿ ತಲುಪಿದೆ.