ಗಾಂಧಿಯೇತರರಿಗೆ 'ಕೈ' ಪಟ್ಟ: ಅಧ್ಯಕ್ಷ ರೇಸ್‌ನಲ್ಲಿ ಖರ್ಗೆ ಹೆಸರು ಮುಂಚೂಣಿಯಲ್ಲಿ!

ಗಾಂಧಿಯೇತರರಿಗೆ 'ಕೈ' ಪಟ್ಟ: ಅಧ್ಯಕ್ಷ ರೇಸ್‌ನಲ್ಲಿ ಖರ್ಗೆ ಹೆಸರು ಮುಂಚೂಣಿಯಲ್ಲಿ!

Published : Aug 24, 2020, 01:13 PM ISTUpdated : Aug 24, 2020, 03:30 PM IST

ಕಾಂಗ್ರೆಸ್‌ ಪಾಳಯದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಒಂದೆಡೆ ಸೋನಿಯಾ ಗಾಂಧಿ ಅಧ್ಯಕ್ಷ ಗಾಧಿಯಿಂದ ಕೆಳಗಿಳಿಯುವ ಇಂಗಿತ ವ್ಯಕ್ತಪಡಿಸಿದ್ದರೆ, ಅತ್ತ ರಾಹುಲ್ ಗಾಂಧಿ ಕೂಡಾ ಈ ಪಟ್ಟಕ್ಕೇರಲು ಒಪ್ಪದಿದ್ದರೆ ಎಐಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ಒಲಿಯಬಹುದೆಂಬ ಕುತೂಹಲ ಮನೆ ಮಾಡಿದೆ.

 

ನವದೆಹಲಿ(ಆ.24): ಕಾಂಗ್ರೆಸ್‌ ಪಾಳಯದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಒಂದೆಡೆ ಸೋನಿಯಾ ಗಾಂಧಿ ಅಧ್ಯಕ್ಷ ಗಾಧಿಯಿಂದ ಕೆಳಗಿಳಿಯುವ ಇಂಗಿತ ವ್ಯಕ್ತಪಡಿಸಿದ್ದರೆ, ಅತ್ತ ರಾಹುಲ್ ಗಾಂಧಿ ಕೂಡಾ ಈ ಪಟ್ಟಕ್ಕೇರಲು ಒಪ್ಪದಿದ್ದರೆ ಎಐಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ಒಲಿಯಬಹುದೆಂಬ ಕುತೂಹಲ ಮನೆ ಮಾಡಿದೆ.

ಸದ್ಯ ಈ ರೇಸ್‌ನಲ್ಲಿ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರು ಕೂಡಾ ಸದ್ದು ಮಾಡಿದೆ. ಇವರೊಂದಿಗೆ ಈ ರೇಸ್‌ನಲ್ಲಿ ಮಾಜಿ ಸಿಎಂಗಳಾದ ಕಮಲನಾಥ್, ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಪಿ. ಚಿದಂಬರಂ, ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಹೆಸರು ಕೂಡಾ ಚಾಲ್ತಿಗೆ ಬಂದಿದೆ.

ಮಲ್ಲಿಕಾರ್ಜುನ ಖರ್ಗೆಗೆ ಈ ಅವಕಾಶ ಸಿಗುವ ಸಾಧ್ಯತೆಗಳು ಎಷ್ಟಿದೆ? ಇಲ್ಲಿದೆ ವಿವರ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!