ಗಾಂಧಿಯೇತರರಿಗೆ 'ಕೈ' ಪಟ್ಟ: ಅಧ್ಯಕ್ಷ ರೇಸ್‌ನಲ್ಲಿ ಖರ್ಗೆ ಹೆಸರು ಮುಂಚೂಣಿಯಲ್ಲಿ!

ಗಾಂಧಿಯೇತರರಿಗೆ 'ಕೈ' ಪಟ್ಟ: ಅಧ್ಯಕ್ಷ ರೇಸ್‌ನಲ್ಲಿ ಖರ್ಗೆ ಹೆಸರು ಮುಂಚೂಣಿಯಲ್ಲಿ!

Published : Aug 24, 2020, 01:13 PM ISTUpdated : Aug 24, 2020, 03:30 PM IST

ಕಾಂಗ್ರೆಸ್‌ ಪಾಳಯದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಒಂದೆಡೆ ಸೋನಿಯಾ ಗಾಂಧಿ ಅಧ್ಯಕ್ಷ ಗಾಧಿಯಿಂದ ಕೆಳಗಿಳಿಯುವ ಇಂಗಿತ ವ್ಯಕ್ತಪಡಿಸಿದ್ದರೆ, ಅತ್ತ ರಾಹುಲ್ ಗಾಂಧಿ ಕೂಡಾ ಈ ಪಟ್ಟಕ್ಕೇರಲು ಒಪ್ಪದಿದ್ದರೆ ಎಐಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ಒಲಿಯಬಹುದೆಂಬ ಕುತೂಹಲ ಮನೆ ಮಾಡಿದೆ.

 

ನವದೆಹಲಿ(ಆ.24): ಕಾಂಗ್ರೆಸ್‌ ಪಾಳಯದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಒಂದೆಡೆ ಸೋನಿಯಾ ಗಾಂಧಿ ಅಧ್ಯಕ್ಷ ಗಾಧಿಯಿಂದ ಕೆಳಗಿಳಿಯುವ ಇಂಗಿತ ವ್ಯಕ್ತಪಡಿಸಿದ್ದರೆ, ಅತ್ತ ರಾಹುಲ್ ಗಾಂಧಿ ಕೂಡಾ ಈ ಪಟ್ಟಕ್ಕೇರಲು ಒಪ್ಪದಿದ್ದರೆ ಎಐಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ಒಲಿಯಬಹುದೆಂಬ ಕುತೂಹಲ ಮನೆ ಮಾಡಿದೆ.

ಸದ್ಯ ಈ ರೇಸ್‌ನಲ್ಲಿ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರು ಕೂಡಾ ಸದ್ದು ಮಾಡಿದೆ. ಇವರೊಂದಿಗೆ ಈ ರೇಸ್‌ನಲ್ಲಿ ಮಾಜಿ ಸಿಎಂಗಳಾದ ಕಮಲನಾಥ್, ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಪಿ. ಚಿದಂಬರಂ, ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಹೆಸರು ಕೂಡಾ ಚಾಲ್ತಿಗೆ ಬಂದಿದೆ.

ಮಲ್ಲಿಕಾರ್ಜುನ ಖರ್ಗೆಗೆ ಈ ಅವಕಾಶ ಸಿಗುವ ಸಾಧ್ಯತೆಗಳು ಎಷ್ಟಿದೆ? ಇಲ್ಲಿದೆ ವಿವರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!