'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯ

'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯ

Published : May 27, 2022, 05:56 PM IST

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ಮೂಲ ಕೆದಕಿ ವಾಗ್ದಾಳಿ ನಡೆಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದರು.

ಬೆಂಗಳೂರು, (ಮೇ.29): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ಮೂಲ ಕೆದಕಿ ವಾಗ್ದಾಳಿ ನಡೆಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದರು.

ಪಠ್ಯ ಪುಸ್ತಕ ಪರಿಷ್ಕರಣೆ, ದಿನಕ್ಕೊಂದು ತಿರುವು: ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ!

ಅಪ್ರತಿಮ ದೇಶ ಭಕ್ತ ಭಗತ್‌ ಸಿಂಗ್ ಪಠ್ಯವನ್ನು ತೆಗೆದು ಹೆಡ್ಗೆವಾರ್ ಭಾಷಣ ಹಾಕಿದ್ದಾರೆ. ಭಗತ್‌ ಸಿಂಗ್‌ಗಿಂತ ದೇಶ ಭಕ್ತ ಬೇಕಾ? ಇದನ್ನು ಯಾರಾದರೂ ಪ್ರಶ್ನಿಸಿದರೆ ದೇಶ ಬಿಟ್ಟು ಹೋಗಿ ಎನ್ನುತ್ತಾರೆ. ಯಾರು ದೇಶ ಬಿಟ್ಟು ಹೋಗಬೇಕಾದವರು? ಆರ್‌ಎಸ್‌ಎಸ್ ಈ ದೇಶದ್ದಾ..? ಅವರೇನು ದ್ರಾವಿಡರಾ..? ದ್ರಾವಿಡರು ಈ ದೇಶದವರು. ಇದನ್ನೆಲ್ಲಾ ಪ್ರಶ್ನಿಸುತ್ತಾ ಹೋದರೆ ಏನಾಗುತ್ತದೆ ಗೊತ್ತಾ..? ಅದಕ್ಕೆ ಚರಿತ್ರೆಯನ್ನು ಕೆದಕಲು ಹೋಗಬಾರದು. ಈ ಬಗ್ಗೆ ನಾನೂ ಮಾತನಾಡುವುದಿಲ್ಲ ಎಂದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more