'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯ

'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯ

Published : May 27, 2022, 05:56 PM IST

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ಮೂಲ ಕೆದಕಿ ವಾಗ್ದಾಳಿ ನಡೆಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದರು.

ಬೆಂಗಳೂರು, (ಮೇ.29): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ಮೂಲ ಕೆದಕಿ ವಾಗ್ದಾಳಿ ನಡೆಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದರು.

ಪಠ್ಯ ಪುಸ್ತಕ ಪರಿಷ್ಕರಣೆ, ದಿನಕ್ಕೊಂದು ತಿರುವು: ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ!

ಅಪ್ರತಿಮ ದೇಶ ಭಕ್ತ ಭಗತ್‌ ಸಿಂಗ್ ಪಠ್ಯವನ್ನು ತೆಗೆದು ಹೆಡ್ಗೆವಾರ್ ಭಾಷಣ ಹಾಕಿದ್ದಾರೆ. ಭಗತ್‌ ಸಿಂಗ್‌ಗಿಂತ ದೇಶ ಭಕ್ತ ಬೇಕಾ? ಇದನ್ನು ಯಾರಾದರೂ ಪ್ರಶ್ನಿಸಿದರೆ ದೇಶ ಬಿಟ್ಟು ಹೋಗಿ ಎನ್ನುತ್ತಾರೆ. ಯಾರು ದೇಶ ಬಿಟ್ಟು ಹೋಗಬೇಕಾದವರು? ಆರ್‌ಎಸ್‌ಎಸ್ ಈ ದೇಶದ್ದಾ..? ಅವರೇನು ದ್ರಾವಿಡರಾ..? ದ್ರಾವಿಡರು ಈ ದೇಶದವರು. ಇದನ್ನೆಲ್ಲಾ ಪ್ರಶ್ನಿಸುತ್ತಾ ಹೋದರೆ ಏನಾಗುತ್ತದೆ ಗೊತ್ತಾ..? ಅದಕ್ಕೆ ಚರಿತ್ರೆಯನ್ನು ಕೆದಕಲು ಹೋಗಬಾರದು. ಈ ಬಗ್ಗೆ ನಾನೂ ಮಾತನಾಡುವುದಿಲ್ಲ ಎಂದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more