ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಗೆ ಚಕ್ರವ್ಯೂಹ: ಟಗರು ಬೇಟೆಗೆ ಖೆಡ್ಡಾ ರೆಡಿ

ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಗೆ ಚಕ್ರವ್ಯೂಹ: ಟಗರು ಬೇಟೆಗೆ ಖೆಡ್ಡಾ ರೆಡಿ

Published : Nov 18, 2022, 12:47 PM IST

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದು, ಆದರೆ ಅವರನ್ನು ಸೋಲಿಸಲು ಈಗಾಗಲೇ ರಣತಂತ್ರ ರೂಪಿಸಲಾಗುತ್ತಿದೆ.
 

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ರೆಡಿಯಾಗಿದ್ದ ಸಿದ್ದರಾಮಯ್ಯಗೆ, ಕೋಲಾರ ಖೆಡ್ಡಾ ಭಯ ಕಾಡ್ತಾ ಇದೆ. ಸಿದ್ದು ಸೋಲಿಗೆ ಕೋಲಾರದಲ್ಲಿ ತೆರೆಯ ಹಿಂದೆ  ರೋಚಕ ಖೆಡ್ಡಾ ಸಿದ್ಧವಾಗುತ್ತಿದೆ. ವರ್ತೂರು ಪ್ರಕಾಶ್, ಕೆ.ಎಚ್ ಮುನಿಯಪ್ಪ, ಜೆಡಿಎಸ್ ಹಾಗೂ ಬಿಜೆಪಿಯಿಂದ ಸಿದ್ದರಾಮಯ್ಯರನ್ನು ಮಣಿಸಲು ಪ್ಲಾನ್ ನಡೆದಿದೆ. ಗೆಲುವು-ಸೋಲು ಜನರ ಕೈಯಲ್ಲಿ ಇದೆ. ಆದ್ರೆ ಸೋಲು ಗೆಲುವಿನ ಮಧ್ಯೆ ತಂತ್ರ-ರಣತಂತ್ರ-ಕುತಂತ್ರಗಳನ್ನು ಹೆಣೆಯೋದು ರಾಜಕಾರಣಿಗಳೇ ಅಲ್ವಾ. ಹಾಗಾದ್ರೆ ಕೋಲಾರದಲ್ಲಿ ಸ್ಪರ್ಧಿಸಿದ್ರೆ ಸಿದ್ದರಾಮಯ್ಯ ಖೆಡ್ಡಾಗೆ ಬೀಳೋದು ಗ್ಯಾರಂಟಿನಾ ಕಾದು ನೋಡಬೇಕಿದೆ.

Threat Letter to Rahul Gandhi: ಬಾಂಬ್‌ ಸ್ಪೋಟಿಸಿ ಹತ್ಯೆ, ರಾಹುಲ್‌ ಗಾಂಧಿಗೆ ಬೆದರಿಕೆ ಪತ್ರ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more