ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಗೆ ಚಕ್ರವ್ಯೂಹ: ಟಗರು ಬೇಟೆಗೆ ಖೆಡ್ಡಾ ರೆಡಿ

ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಗೆ ಚಕ್ರವ್ಯೂಹ: ಟಗರು ಬೇಟೆಗೆ ಖೆಡ್ಡಾ ರೆಡಿ

Published : Nov 18, 2022, 12:47 PM IST

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದು, ಆದರೆ ಅವರನ್ನು ಸೋಲಿಸಲು ಈಗಾಗಲೇ ರಣತಂತ್ರ ರೂಪಿಸಲಾಗುತ್ತಿದೆ.
 

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ರೆಡಿಯಾಗಿದ್ದ ಸಿದ್ದರಾಮಯ್ಯಗೆ, ಕೋಲಾರ ಖೆಡ್ಡಾ ಭಯ ಕಾಡ್ತಾ ಇದೆ. ಸಿದ್ದು ಸೋಲಿಗೆ ಕೋಲಾರದಲ್ಲಿ ತೆರೆಯ ಹಿಂದೆ  ರೋಚಕ ಖೆಡ್ಡಾ ಸಿದ್ಧವಾಗುತ್ತಿದೆ. ವರ್ತೂರು ಪ್ರಕಾಶ್, ಕೆ.ಎಚ್ ಮುನಿಯಪ್ಪ, ಜೆಡಿಎಸ್ ಹಾಗೂ ಬಿಜೆಪಿಯಿಂದ ಸಿದ್ದರಾಮಯ್ಯರನ್ನು ಮಣಿಸಲು ಪ್ಲಾನ್ ನಡೆದಿದೆ. ಗೆಲುವು-ಸೋಲು ಜನರ ಕೈಯಲ್ಲಿ ಇದೆ. ಆದ್ರೆ ಸೋಲು ಗೆಲುವಿನ ಮಧ್ಯೆ ತಂತ್ರ-ರಣತಂತ್ರ-ಕುತಂತ್ರಗಳನ್ನು ಹೆಣೆಯೋದು ರಾಜಕಾರಣಿಗಳೇ ಅಲ್ವಾ. ಹಾಗಾದ್ರೆ ಕೋಲಾರದಲ್ಲಿ ಸ್ಪರ್ಧಿಸಿದ್ರೆ ಸಿದ್ದರಾಮಯ್ಯ ಖೆಡ್ಡಾಗೆ ಬೀಳೋದು ಗ್ಯಾರಂಟಿನಾ ಕಾದು ನೋಡಬೇಕಿದೆ.

Threat Letter to Rahul Gandhi: ಬಾಂಬ್‌ ಸ್ಪೋಟಿಸಿ ಹತ್ಯೆ, ರಾಹುಲ್‌ ಗಾಂಧಿಗೆ ಬೆದರಿಕೆ ಪತ್ರ!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more