ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಗೆ ಚಕ್ರವ್ಯೂಹ: ಟಗರು ಬೇಟೆಗೆ ಖೆಡ್ಡಾ ರೆಡಿ

ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಗೆ ಚಕ್ರವ್ಯೂಹ: ಟಗರು ಬೇಟೆಗೆ ಖೆಡ್ಡಾ ರೆಡಿ

Published : Nov 18, 2022, 12:47 PM IST

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದು, ಆದರೆ ಅವರನ್ನು ಸೋಲಿಸಲು ಈಗಾಗಲೇ ರಣತಂತ್ರ ರೂಪಿಸಲಾಗುತ್ತಿದೆ.
 

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ರೆಡಿಯಾಗಿದ್ದ ಸಿದ್ದರಾಮಯ್ಯಗೆ, ಕೋಲಾರ ಖೆಡ್ಡಾ ಭಯ ಕಾಡ್ತಾ ಇದೆ. ಸಿದ್ದು ಸೋಲಿಗೆ ಕೋಲಾರದಲ್ಲಿ ತೆರೆಯ ಹಿಂದೆ  ರೋಚಕ ಖೆಡ್ಡಾ ಸಿದ್ಧವಾಗುತ್ತಿದೆ. ವರ್ತೂರು ಪ್ರಕಾಶ್, ಕೆ.ಎಚ್ ಮುನಿಯಪ್ಪ, ಜೆಡಿಎಸ್ ಹಾಗೂ ಬಿಜೆಪಿಯಿಂದ ಸಿದ್ದರಾಮಯ್ಯರನ್ನು ಮಣಿಸಲು ಪ್ಲಾನ್ ನಡೆದಿದೆ. ಗೆಲುವು-ಸೋಲು ಜನರ ಕೈಯಲ್ಲಿ ಇದೆ. ಆದ್ರೆ ಸೋಲು ಗೆಲುವಿನ ಮಧ್ಯೆ ತಂತ್ರ-ರಣತಂತ್ರ-ಕುತಂತ್ರಗಳನ್ನು ಹೆಣೆಯೋದು ರಾಜಕಾರಣಿಗಳೇ ಅಲ್ವಾ. ಹಾಗಾದ್ರೆ ಕೋಲಾರದಲ್ಲಿ ಸ್ಪರ್ಧಿಸಿದ್ರೆ ಸಿದ್ದರಾಮಯ್ಯ ಖೆಡ್ಡಾಗೆ ಬೀಳೋದು ಗ್ಯಾರಂಟಿನಾ ಕಾದು ನೋಡಬೇಕಿದೆ.

Threat Letter to Rahul Gandhi: ಬಾಂಬ್‌ ಸ್ಪೋಟಿಸಿ ಹತ್ಯೆ, ರಾಹುಲ್‌ ಗಾಂಧಿಗೆ ಬೆದರಿಕೆ ಪತ್ರ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more