ರಾಹುಲ್ ಗಾಂಧಿ ಆರೋಪದಿಂದ ನೋವಾಯ್ತು ಎಂದ ಕರ್ನಾಟಕದ ಹಿರಿಯ ನಾಯಕ

ರಾಹುಲ್ ಗಾಂಧಿ ಆರೋಪದಿಂದ ನೋವಾಯ್ತು ಎಂದ ಕರ್ನಾಟಕದ ಹಿರಿಯ ನಾಯಕ

Published : Aug 25, 2020, 04:24 PM IST

ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಇದ್ದಾರೆ. ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟು ಇದೆ ಎನ್ನುವ ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಹಿರಿಯ ನಾಯಕ ಕಣ್ಣೀರಿಟ್ಟಿದ್ದಾರೆ.

ಬೆಂಗಳೂರು, (ಆ.25): ಎಐಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ 23 ಹಿರಿಯ ನಾಯಕ ತಂಡ ಪತ್ರ ಬರೆದಿದ್ದು, ಇದು ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಸಿದೆ. 

ನಾಯಕತ್ವ ಬದಲಾವಣೆ: ಸೋನಿಯಾಗೆ ಪತ್ರ ಬರೆದ ಗುಂಪಿನಲ್ಲಿ ಕರ್ನಾಟಕ ನಾಯಕ

ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಇದ್ದಾರೆ. ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟು ಇದೆ ಎನ್ನುವ ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಹಿರಿಯ ನಾಯಕ ನೋವು ವ್ಯಕ್ತಪಡಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!