ರಾಹುಲ್ ಗಾಂಧಿ ಆರೋಪದಿಂದ ನೋವಾಯ್ತು ಎಂದ ಕರ್ನಾಟಕದ ಹಿರಿಯ ನಾಯಕ

ರಾಹುಲ್ ಗಾಂಧಿ ಆರೋಪದಿಂದ ನೋವಾಯ್ತು ಎಂದ ಕರ್ನಾಟಕದ ಹಿರಿಯ ನಾಯಕ

Published : Aug 25, 2020, 04:24 PM IST

ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಇದ್ದಾರೆ. ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟು ಇದೆ ಎನ್ನುವ ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಹಿರಿಯ ನಾಯಕ ಕಣ್ಣೀರಿಟ್ಟಿದ್ದಾರೆ.

ಬೆಂಗಳೂರು, (ಆ.25): ಎಐಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ 23 ಹಿರಿಯ ನಾಯಕ ತಂಡ ಪತ್ರ ಬರೆದಿದ್ದು, ಇದು ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಸಿದೆ. 

ನಾಯಕತ್ವ ಬದಲಾವಣೆ: ಸೋನಿಯಾಗೆ ಪತ್ರ ಬರೆದ ಗುಂಪಿನಲ್ಲಿ ಕರ್ನಾಟಕ ನಾಯಕ

ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಇದ್ದಾರೆ. ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟು ಇದೆ ಎನ್ನುವ ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಹಿರಿಯ ನಾಯಕ ನೋವು ವ್ಯಕ್ತಪಡಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!