ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಸಿದ್ದು ಪರ ಇಬ್ಬರು ನಾಯಕರ ಬ್ಯಾಟಿಂಗ್!

ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಸಿದ್ದು ಪರ ಇಬ್ಬರು ನಾಯಕರ ಬ್ಯಾಟಿಂಗ್!

Published : Nov 01, 2023, 10:41 PM IST

ಬಹಿರಂಗ ಹೇಳಿಕೆಗೆ ಬ್ರೇಕ್, ಬೌಂಡರಿ ದಾಟಿದರೆ ಶಿಸ್ತುಕ್ರಮದ ಎಚ್ಚರಿಕೆ, ಕಾಂಗ್ರೆಸ್ ಸರ್ಕಾರಕ್ಕೆ ದಿನಕ್ಕೊಂದು ಸವಾಲು, ಅಖಾಡಕ್ಕಿಳಿದ ಹೈಕಮಾಂಡ್, ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಸಿದ್ದು ಪರ ಇಬ್ಬರು ನಾಯಕರ ಬ್ಯಾಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ದಿನಕ್ಕೊಂದು ಸವಾಲು ಎದುರಾಗುತ್ತಿದೆ. ಇದೀಗ ಮತ್ತೆ ಸಿಎಂ ಬದಲಾವಣೆ ಕೂಗು ಜೋರಾಗುತ್ತಿದೆ. ಗಂಭೀರತೆ ಅರಿತು ಹೈಕಮಾಂಡ್ ಇಬ್ಬರು ನಾಯಕರನ್ನು ಬೆಂಗಳೂರಿಗೆ ಕಳುಹಿಸಿದೆ.ಕರ್ನಾಟಕ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದಾರೆ. ಇದರ ಬೆನ್ನಲ್ಲೇ ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರೂ ಕೂಡ ಪಕ್ಷದ ಮಿತಿ ಮೀರಿ ಹೇಳಿಕೆ ನೀಡಬಾರದು ಎಂದು ಎಚ್ಚರಿಸಿದ್ದಾರೆ. ಹೈಕಮಾಂಡ್ ಖಡಕ್ ಎಚ್ಚರಿಕೆ ಬೆನ್ನಲ್ಲೇ ಇಬ್ಬರು ನಾಯಕರು ಸಿಎಂ ಸಿದ್ದರಾಮಯ್ಯ ಪರ ಹೇಳಿಕೆ ನೀಡಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more