ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

Published : Jul 16, 2022, 04:31 PM IST

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. 

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. ತೆರೆಮರೆಯಲ್ಲಿ ತಯಾರಿ ಕೂಡಾ ಶುರುವಾಗಿದೆ.

ಆಗಸ್ಟ್ 3 ಕ್ಕೆ ದಾವಣಗರೆಯಲ್ಲಿ ಸಿದ್ದರಾಮೋತ್ಸವ ಹಮ್ಮಿಕೊಳ್ಳಲಾಗಿದೆ, ಇದೂ ಕೂಡಾ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಭಾಗ. ಇನ್ನೊಂದು ಕಡೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರಾ ಎಂದು ಯಾದಗಿರಿಯ ಮಾಲಹಳ್ಳಿ ಮಾಳಿಂಗರಾಯ ದೇಗುಲದ ಅರ್ಚಕ ಕೆಂಚಪ್ಪ ಪೂಜಾರಿ ಕಂಬಳಿ ಭವಿಷ್ಯ ನುಡಿದಿದ್ದಾರೆ.

ಇನ್ನೊಂದು ಕಡೆ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಪತ್ನಿ ಜೊತೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌  ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬೆಟ್ಟಕ್ಕೆ ಅವರು ನಗರ ಸಾರಿಗೆ ಬಸ್‌ನಲ್ಲೇ ಪ್ರಯಾಣಿಕರ ಜತೆ ತೆರಳಿದ್ದು ವಿಶೇಷವಾಗಿತ್ತು. ಈ ವೇಳೆ ಅವರ ಅಭಿಮಾನಿಗಳು ‘ಮುಂದಿನ ಸಿಎಂ ಡಿಕೆಶಿ’ ಎಂದು ಘೋಷಣೆ ಕೂಗಿದರು. ಒಂದು ಕಡೆ ಸಿದ್ದು ಸಿಎಂ, ಇನ್ನೊಂದೆಡೆ ಡಿಕೆಶಿ ಸಿಎಂ ಎಂಬ ಕೂಗು ಕೇಳಿ ಬರುತ್ತಿದೆ. ಹಾಗಾದರೆ ಕಾಂಗ್ರೆಸ್‌ಲ್ಲಿ ಭಿನ್ನಾಭಿಪ್ರಾ ಇದೆಯಾ..? 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more