ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

Published : Jul 16, 2022, 04:31 PM IST

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. 

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. ತೆರೆಮರೆಯಲ್ಲಿ ತಯಾರಿ ಕೂಡಾ ಶುರುವಾಗಿದೆ.

ಆಗಸ್ಟ್ 3 ಕ್ಕೆ ದಾವಣಗರೆಯಲ್ಲಿ ಸಿದ್ದರಾಮೋತ್ಸವ ಹಮ್ಮಿಕೊಳ್ಳಲಾಗಿದೆ, ಇದೂ ಕೂಡಾ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಭಾಗ. ಇನ್ನೊಂದು ಕಡೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರಾ ಎಂದು ಯಾದಗಿರಿಯ ಮಾಲಹಳ್ಳಿ ಮಾಳಿಂಗರಾಯ ದೇಗುಲದ ಅರ್ಚಕ ಕೆಂಚಪ್ಪ ಪೂಜಾರಿ ಕಂಬಳಿ ಭವಿಷ್ಯ ನುಡಿದಿದ್ದಾರೆ.

ಇನ್ನೊಂದು ಕಡೆ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಪತ್ನಿ ಜೊತೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌  ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬೆಟ್ಟಕ್ಕೆ ಅವರು ನಗರ ಸಾರಿಗೆ ಬಸ್‌ನಲ್ಲೇ ಪ್ರಯಾಣಿಕರ ಜತೆ ತೆರಳಿದ್ದು ವಿಶೇಷವಾಗಿತ್ತು. ಈ ವೇಳೆ ಅವರ ಅಭಿಮಾನಿಗಳು ‘ಮುಂದಿನ ಸಿಎಂ ಡಿಕೆಶಿ’ ಎಂದು ಘೋಷಣೆ ಕೂಗಿದರು. ಒಂದು ಕಡೆ ಸಿದ್ದು ಸಿಎಂ, ಇನ್ನೊಂದೆಡೆ ಡಿಕೆಶಿ ಸಿಎಂ ಎಂಬ ಕೂಗು ಕೇಳಿ ಬರುತ್ತಿದೆ. ಹಾಗಾದರೆ ಕಾಂಗ್ರೆಸ್‌ಲ್ಲಿ ಭಿನ್ನಾಭಿಪ್ರಾ ಇದೆಯಾ..? 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more