ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

Published : Jul 16, 2022, 04:31 PM IST

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. 

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. ತೆರೆಮರೆಯಲ್ಲಿ ತಯಾರಿ ಕೂಡಾ ಶುರುವಾಗಿದೆ.

ಆಗಸ್ಟ್ 3 ಕ್ಕೆ ದಾವಣಗರೆಯಲ್ಲಿ ಸಿದ್ದರಾಮೋತ್ಸವ ಹಮ್ಮಿಕೊಳ್ಳಲಾಗಿದೆ, ಇದೂ ಕೂಡಾ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಭಾಗ. ಇನ್ನೊಂದು ಕಡೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರಾ ಎಂದು ಯಾದಗಿರಿಯ ಮಾಲಹಳ್ಳಿ ಮಾಳಿಂಗರಾಯ ದೇಗುಲದ ಅರ್ಚಕ ಕೆಂಚಪ್ಪ ಪೂಜಾರಿ ಕಂಬಳಿ ಭವಿಷ್ಯ ನುಡಿದಿದ್ದಾರೆ.

ಇನ್ನೊಂದು ಕಡೆ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಪತ್ನಿ ಜೊತೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌  ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬೆಟ್ಟಕ್ಕೆ ಅವರು ನಗರ ಸಾರಿಗೆ ಬಸ್‌ನಲ್ಲೇ ಪ್ರಯಾಣಿಕರ ಜತೆ ತೆರಳಿದ್ದು ವಿಶೇಷವಾಗಿತ್ತು. ಈ ವೇಳೆ ಅವರ ಅಭಿಮಾನಿಗಳು ‘ಮುಂದಿನ ಸಿಎಂ ಡಿಕೆಶಿ’ ಎಂದು ಘೋಷಣೆ ಕೂಗಿದರು. ಒಂದು ಕಡೆ ಸಿದ್ದು ಸಿಎಂ, ಇನ್ನೊಂದೆಡೆ ಡಿಕೆಶಿ ಸಿಎಂ ಎಂಬ ಕೂಗು ಕೇಳಿ ಬರುತ್ತಿದೆ. ಹಾಗಾದರೆ ಕಾಂಗ್ರೆಸ್‌ಲ್ಲಿ ಭಿನ್ನಾಭಿಪ್ರಾ ಇದೆಯಾ..? 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more