ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

ಡಿಕೆ ಬ್ರದರ್ಸ್ ಟಕ್ಕರ್, ಮುಸ್ಲಿಂ ಮಹಿಳೆ ರೋಷಾವೇಶ; ಸಿದ್ದು ಸಿಎಂ “ಕಂಬಳಿ” ಭವಿಷ್ಯ..!

Published : Jul 16, 2022, 04:31 PM IST

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. 

2023 ರ ಚುನಾವಣೆಗೆ ಭರ್ತಿ 9 ತಿಂಗಳು ಬಾಕಿಯಿದೆ. ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಸಿಎಂ ರೇಸ್‌ನಲ್ಲಿ ಕೇಳಿ ಬರುತ್ತಿದೆ. ತೆರೆಮರೆಯಲ್ಲಿ ತಯಾರಿ ಕೂಡಾ ಶುರುವಾಗಿದೆ.

ಆಗಸ್ಟ್ 3 ಕ್ಕೆ ದಾವಣಗರೆಯಲ್ಲಿ ಸಿದ್ದರಾಮೋತ್ಸವ ಹಮ್ಮಿಕೊಳ್ಳಲಾಗಿದೆ, ಇದೂ ಕೂಡಾ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಭಾಗ. ಇನ್ನೊಂದು ಕಡೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರಾ ಎಂದು ಯಾದಗಿರಿಯ ಮಾಲಹಳ್ಳಿ ಮಾಳಿಂಗರಾಯ ದೇಗುಲದ ಅರ್ಚಕ ಕೆಂಚಪ್ಪ ಪೂಜಾರಿ ಕಂಬಳಿ ಭವಿಷ್ಯ ನುಡಿದಿದ್ದಾರೆ.

ಇನ್ನೊಂದು ಕಡೆ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಪತ್ನಿ ಜೊತೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌  ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬೆಟ್ಟಕ್ಕೆ ಅವರು ನಗರ ಸಾರಿಗೆ ಬಸ್‌ನಲ್ಲೇ ಪ್ರಯಾಣಿಕರ ಜತೆ ತೆರಳಿದ್ದು ವಿಶೇಷವಾಗಿತ್ತು. ಈ ವೇಳೆ ಅವರ ಅಭಿಮಾನಿಗಳು ‘ಮುಂದಿನ ಸಿಎಂ ಡಿಕೆಶಿ’ ಎಂದು ಘೋಷಣೆ ಕೂಗಿದರು. ಒಂದು ಕಡೆ ಸಿದ್ದು ಸಿಎಂ, ಇನ್ನೊಂದೆಡೆ ಡಿಕೆಶಿ ಸಿಎಂ ಎಂಬ ಕೂಗು ಕೇಳಿ ಬರುತ್ತಿದೆ. ಹಾಗಾದರೆ ಕಾಂಗ್ರೆಸ್‌ಲ್ಲಿ ಭಿನ್ನಾಭಿಪ್ರಾ ಇದೆಯಾ..? 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more