Bitcoin Scam; ಕರ್ನಾಟಕ ಕಾಂಗ್ರೆಸ್‌ನಲ್ಲೇ ಭಿನ್ನರಾಗ, ಖರ್ಗೆ ಒಂದು. ಪರಂ ಇನ್ನೊಂದು!

Bitcoin Scam; ಕರ್ನಾಟಕ ಕಾಂಗ್ರೆಸ್‌ನಲ್ಲೇ ಭಿನ್ನರಾಗ, ಖರ್ಗೆ ಒಂದು. ಪರಂ ಇನ್ನೊಂದು!

Published : Nov 11, 2021, 03:00 AM IST

* ಬಿಟ್ ಕಾಯಿನ್  ಹಗರಣ; ಆರೋಪಗಳ ಸುರಿಮಳೆ
* ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ಸುಳಿ
* 'ಧಮ್ ಇದ್ದರೆ ಬಿಜೆಪಿಯವರು ಹೆಸರು ಹೇಳಿ ಅರೆಸ್ಟ್ ಮಾಡಲಿ'
*ಕಾಂಗ್ರೆಸ್ ನಾಯಕರಿಂದಲೇ ಭಿನ್ನ ರಾಗ

ಬೆಂಗಳೂರು(ನ.11)  ದೊಡ್ಡ ಸುದ್ದಿಗೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ (Bitcoin Scam) ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ವಾಕ್ ಸಮರಕ್ಕೆ ವೇದಿಕೆಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ನಾಯಕರೇ   ಭಿನ್ ಭಿನ್ನ  ಹೇಳಿಕೆ  ನೀಡಿದ್ದಾರೆ.

News Hour; ಲೆಕ್ಕಕ್ಕೆ ಸಿಗುತ್ತಿಲ್ಲ ಬಿಟ್ ಕಾಯಿನ್,  ಆಟೋ ಹತ್ತಿ ಹೋದ ಹ್ಯಾಕರ್!

ಒಂದು ಕಡೆ ಪ್ರಿಯಾಂಕ್ ಖರ್ಗೆ (Priyank Kharge) ಈ ಪ್ರಕರಣದಲ್ಲಿ ಸಿಎಂ ತಲೆದಂಡವಾಗಲಿದೆ ಎಂದರೆ ಇನ್ನೊಂದು ಕಡೆ ಡಾ. ಜಿ. ಪರಮೇಶ್ವರ (Dr. G. Parameshwara)ತಲೆದಂಡದ ಬಗ್ಗೆ ಹೇಳಲು ನಾವ್ಯಾರು? ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎನ್ನುವುದು ನಮ್ಮ ಒತ್ತಾಯ ಎಂದಿದ್ದಾರೆ.

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more