MLAs Vs Ministers: ಶಾಸಕಾಂಗ ಸಭೆಯಲ್ಲೂ ಸಚಿವರ ವಿರುದ್ಧ ದೂರಿನ ಸುರಿಮಳೆ!

MLAs Vs Ministers: ಶಾಸಕಾಂಗ ಸಭೆಯಲ್ಲೂ ಸಚಿವರ ವಿರುದ್ಧ ದೂರಿನ ಸುರಿಮಳೆ!

Published : Jul 28, 2023, 07:46 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಶಾಸಕಾಂಗ ಸಭೆಯಲ್ಲಿಯೂ ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕರು ದೂರಿನ ಸುರಿಮಳೆ ಸುರಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರ ವಿರುದ್ಧವಾಗಿಯೇ ದೂರು ಪತ್ರವನ್ನು ಬರೆದಿದ್ದಾರೆ.

ಬೆಂಗಳೂರು (ಜು.28): ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಶಾಸಕಾಂಗ ಸಭೆಯಲ್ಲಿಯೂ ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕರು ದೂರಿನ ಸುರಿಮಳೆ ಸುರಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರ ವಿರುದ್ಧವಾಗಿಯೇ ದೂರು ಪತ್ರವನ್ನು ಬರೆದಿದ್ದಾರೆ. ನಮ್ಮನ್ನು ಜಿಲ್ಲಾ ಉಸ್ತುವಾರಿ ಸಚಿವರ ಸಹಾಯಕ ಅಧಿಕಾರಿ, ವಿಶೇಷ ಕರ್ತವ್ಯ ಅಧಿಕಾರಿ ಆಗಿ ನೇಮಕ ಮಾಡಿಬಿಡಿ. ಈ ಸರ್ಕಾರದಲ್ಲಿ ನಮ್ಮ ಮಾತನ್ನು ಯಾರೂ ಕೇಳುತ್ತಿಲ್ಲ. ಆದ್ದರಿಂದ ಸಚಿವರ ಜೊತೆಯಲ್ಲಿದ್ದರೆ ನಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಕೆಲವು ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅನುದಾನಗಳನ್ನು ನೀಡುತ್ತಿಲ್ಲ ಎಂದು ಹೊಸದಾಗಿ ಆಯ್ಕೆಯಾದ ಶಾಸಕರೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದು ಆಕ್ರೋಶವನ್ನು ಹೊರ ಹಾಕಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more