MLAs Vs Ministers: ಶಾಸಕಾಂಗ ಸಭೆಯಲ್ಲೂ ಸಚಿವರ ವಿರುದ್ಧ ದೂರಿನ ಸುರಿಮಳೆ!

MLAs Vs Ministers: ಶಾಸಕಾಂಗ ಸಭೆಯಲ್ಲೂ ಸಚಿವರ ವಿರುದ್ಧ ದೂರಿನ ಸುರಿಮಳೆ!

Published : Jul 28, 2023, 07:46 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಶಾಸಕಾಂಗ ಸಭೆಯಲ್ಲಿಯೂ ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕರು ದೂರಿನ ಸುರಿಮಳೆ ಸುರಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರ ವಿರುದ್ಧವಾಗಿಯೇ ದೂರು ಪತ್ರವನ್ನು ಬರೆದಿದ್ದಾರೆ.

ಬೆಂಗಳೂರು (ಜು.28): ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಶಾಸಕಾಂಗ ಸಭೆಯಲ್ಲಿಯೂ ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕರು ದೂರಿನ ಸುರಿಮಳೆ ಸುರಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರ ವಿರುದ್ಧವಾಗಿಯೇ ದೂರು ಪತ್ರವನ್ನು ಬರೆದಿದ್ದಾರೆ. ನಮ್ಮನ್ನು ಜಿಲ್ಲಾ ಉಸ್ತುವಾರಿ ಸಚಿವರ ಸಹಾಯಕ ಅಧಿಕಾರಿ, ವಿಶೇಷ ಕರ್ತವ್ಯ ಅಧಿಕಾರಿ ಆಗಿ ನೇಮಕ ಮಾಡಿಬಿಡಿ. ಈ ಸರ್ಕಾರದಲ್ಲಿ ನಮ್ಮ ಮಾತನ್ನು ಯಾರೂ ಕೇಳುತ್ತಿಲ್ಲ. ಆದ್ದರಿಂದ ಸಚಿವರ ಜೊತೆಯಲ್ಲಿದ್ದರೆ ನಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಕೆಲವು ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅನುದಾನಗಳನ್ನು ನೀಡುತ್ತಿಲ್ಲ ಎಂದು ಹೊಸದಾಗಿ ಆಯ್ಕೆಯಾದ ಶಾಸಕರೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದು ಆಕ್ರೋಶವನ್ನು ಹೊರ ಹಾಕಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more