ಬಿಜೆಪಿ ಮಣಿಸಲು ಮಾಸ್ಟರ್ ಪ್ಲಾನ್, ಕಾಂಗ್ರೆಸ್‌ನಿಂದ ಕೋವಿಡ್ ಫೈಲ್ಸ್ ಸಾಕ್ಷ್ಯ ಚಿತ್ರ ತಯಾರಿ!

ಬಿಜೆಪಿ ಮಣಿಸಲು ಮಾಸ್ಟರ್ ಪ್ಲಾನ್, ಕಾಂಗ್ರೆಸ್‌ನಿಂದ ಕೋವಿಡ್ ಫೈಲ್ಸ್ ಸಾಕ್ಷ್ಯ ಚಿತ್ರ ತಯಾರಿ!

Published : Feb 18, 2023, 11:14 PM IST

ರಮೇಶ್ ಜಾರಕಿಹೊಳಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಪ್ರತಿಮೆ ಗುದ್ದಾಟ, ಶಿಂಧೆ ಬಣಕ್ಕೆ ಶಿವಸೇನೆ ಹೆಸರು ಪಕ್ಷದ ಚಿಹ್ನೆ ನೀಡಿರುವ ಹಿಂದಿದೆ ಮತ್ತೊಂದು ಘಟನೆ, ದಕ್ಷಿಣ ಆಫ್ರಿಕಾದಿಂದ ಮತ್ತೆ ಬಂತು 12 ಚೀತಾ, ಸಿದ್ದರಾಮಯ್ಯನವರ ಎದುರೇ ಕುರುಬ ನಾಯಕರ ಭಿನ್ನಮತ ಸ್ಫೋಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಬಿಜೆಪಿ ಕೋವಿಡ್ ನಿರ್ವಹಣೆ ಅಸಮರ್ಪಕವಾಗಿ ಮಾಡಿದೆ. ಚಾಮರಾಜನಗರದ ಆಕ್ಸಿಜನ್ ದುರಂತ, ಬೆಡ್ ಸಿಗದೆ ಪರದಾಡಿದ ರೋಗಿಗಳು, ಕೋವಿಡ್ ಮೃತರ ಅಂತ್ಯಕ್ರಿಯೆ, ಲಾಕ್‌ಡೌನ್‌ನಿಂದ ಜನರ ಪರದಾಟ ಕುರಿತು ಸಿನಿಮಾ ಮಾಡಲು ಮುಂದಾಗಿದ್ದ ಕಾಂಗ್ರೆಸ್ ಇದೀಗ ಸಾಕ್ಷ್ಯ ಚಿತ್ರಕ್ಕೆ ಸೀಮಿತಗೊಳಿಸಿದೆ. ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾರನ್ನು ಸಂಪರ್ಕಿಸಿದ ಬಳಿಕ ಸಿನಿಮಾ ತಯಾರಿ ಕೈಬಿಟ್ಟು ಸಾಕ್ಷ್ಯಚಿತ್ರ ತಯಾರಿಗೆ ಕಾಂಗ್ರೆಸ್ ಮುಂದಾಗಿದೆ. ಕೋವಿಡ್ ಫೈಲ್ಸ್ ಚಿತ್ರಕ್ಕೆ 20 ಕೋಟಿ ರೂಪಾಯಿ ಮೊತ್ತ ಆಗಲಿದೆ ಎಂದ ವರ್ಮಾ ಮಾತಿಗೆ ಕಾಂಗ್ರಸ್ ಕಂಗಾಲಾಗಿದೆ. ಹೀಗಾಗಿ ಸಾಕ್ಷ್ಯ ಚಿತ್ರದ ಮೂಲಕ ಬಿಜೆಪಿ ದುರಾಡಳಿತ ಬಿಚ್ಚಿಡಲು ಮುಂದಾಗಿದೆ. ಇದೀಗ 5 ಕೋಟಿ ರೂಪಾಯಿ ಮೊತ್ತದಲ್ಲಿ ಸಾಕ್ಷ್ಯಚಿತ್ರ ಶೀಘ್ರದಲ್ಲೇ ತೆರೆಗೆ ಅಪ್ಪಳಿಸಲಿದೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more