ಬಿಜೆಪಿ ಮಣಿಸಲು ಮಾಸ್ಟರ್ ಪ್ಲಾನ್, ಕಾಂಗ್ರೆಸ್‌ನಿಂದ ಕೋವಿಡ್ ಫೈಲ್ಸ್ ಸಾಕ್ಷ್ಯ ಚಿತ್ರ ತಯಾರಿ!

ಬಿಜೆಪಿ ಮಣಿಸಲು ಮಾಸ್ಟರ್ ಪ್ಲಾನ್, ಕಾಂಗ್ರೆಸ್‌ನಿಂದ ಕೋವಿಡ್ ಫೈಲ್ಸ್ ಸಾಕ್ಷ್ಯ ಚಿತ್ರ ತಯಾರಿ!

Published : Feb 18, 2023, 11:14 PM IST

ರಮೇಶ್ ಜಾರಕಿಹೊಳಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಪ್ರತಿಮೆ ಗುದ್ದಾಟ, ಶಿಂಧೆ ಬಣಕ್ಕೆ ಶಿವಸೇನೆ ಹೆಸರು ಪಕ್ಷದ ಚಿಹ್ನೆ ನೀಡಿರುವ ಹಿಂದಿದೆ ಮತ್ತೊಂದು ಘಟನೆ, ದಕ್ಷಿಣ ಆಫ್ರಿಕಾದಿಂದ ಮತ್ತೆ ಬಂತು 12 ಚೀತಾ, ಸಿದ್ದರಾಮಯ್ಯನವರ ಎದುರೇ ಕುರುಬ ನಾಯಕರ ಭಿನ್ನಮತ ಸ್ಫೋಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಬಿಜೆಪಿ ಕೋವಿಡ್ ನಿರ್ವಹಣೆ ಅಸಮರ್ಪಕವಾಗಿ ಮಾಡಿದೆ. ಚಾಮರಾಜನಗರದ ಆಕ್ಸಿಜನ್ ದುರಂತ, ಬೆಡ್ ಸಿಗದೆ ಪರದಾಡಿದ ರೋಗಿಗಳು, ಕೋವಿಡ್ ಮೃತರ ಅಂತ್ಯಕ್ರಿಯೆ, ಲಾಕ್‌ಡೌನ್‌ನಿಂದ ಜನರ ಪರದಾಟ ಕುರಿತು ಸಿನಿಮಾ ಮಾಡಲು ಮುಂದಾಗಿದ್ದ ಕಾಂಗ್ರೆಸ್ ಇದೀಗ ಸಾಕ್ಷ್ಯ ಚಿತ್ರಕ್ಕೆ ಸೀಮಿತಗೊಳಿಸಿದೆ. ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾರನ್ನು ಸಂಪರ್ಕಿಸಿದ ಬಳಿಕ ಸಿನಿಮಾ ತಯಾರಿ ಕೈಬಿಟ್ಟು ಸಾಕ್ಷ್ಯಚಿತ್ರ ತಯಾರಿಗೆ ಕಾಂಗ್ರೆಸ್ ಮುಂದಾಗಿದೆ. ಕೋವಿಡ್ ಫೈಲ್ಸ್ ಚಿತ್ರಕ್ಕೆ 20 ಕೋಟಿ ರೂಪಾಯಿ ಮೊತ್ತ ಆಗಲಿದೆ ಎಂದ ವರ್ಮಾ ಮಾತಿಗೆ ಕಾಂಗ್ರಸ್ ಕಂಗಾಲಾಗಿದೆ. ಹೀಗಾಗಿ ಸಾಕ್ಷ್ಯ ಚಿತ್ರದ ಮೂಲಕ ಬಿಜೆಪಿ ದುರಾಡಳಿತ ಬಿಚ್ಚಿಡಲು ಮುಂದಾಗಿದೆ. ಇದೀಗ 5 ಕೋಟಿ ರೂಪಾಯಿ ಮೊತ್ತದಲ್ಲಿ ಸಾಕ್ಷ್ಯಚಿತ್ರ ಶೀಘ್ರದಲ್ಲೇ ತೆರೆಗೆ ಅಪ್ಪಳಿಸಲಿದೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more