ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೋಡೆತ್ತಿನ  ಪಟ್ಟದ ಪಟ್ಟಿನ ಬಿರುಗಾಳಿ?

ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೋಡೆತ್ತಿನ ಪಟ್ಟದ ಪಟ್ಟಿನ ಬಿರುಗಾಳಿ?

Published : Sep 03, 2025, 11:17 AM IST

ಬುದ್ಧನ ನೆಲ.. ಅಧಿಕಾರದ ಅಖಾಡ.. ಜೋಡೆತ್ತು ಜಿದ್ದಾಜಿದ್ದಿ..! ಸಿದ್ದು Vs ಡಿಕೆ.. ಬಿಹಾರದಲ್ಲಿ ಬಲ ಪ್ರದರ್ಶನ..! ದಂಡು ಕಟ್ಟಿ ದಂಡಯಾತ್ರೆ.. ಪಟ್ಟಕ್ಕೆ ಹಾಕಿದ್ರಾ ಪಟ್ಟು..? ಸಿದ್ದು ಜೊತೆ ಒಂದು ಕಾಲದ ಶತ್ರು.. ಬದಲಾಯ್ತಾ ಲೆಕ್ಕ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಸಿದ್ದು ಡಿಕೆ ಬಿಹಾರ ಬಲಭೀಮ

ಸಿದ್ದರಾಮಯ್ಯ ಹಾಗೂ ಡಿಕೆ ಮಧ್ಯೆ ಸಿಎಂ ಕುರ್ಚಿಗಾಗಿ ನಡೆಯುತ್ತಿರೋ ಸಂಘರ್ಷ ಗುಟ್ಟಾಗಿಯೇನು ಉಳಿದಿಲ್ಲ.. ಸೈಲೆಂಟ್ ಆಗಿಯೇ ಇರೋ ಈ ಸಂಘರ್ಷ ಆಗಾಗ ಜ್ವಾಲಾಮುಖಿಯಂತೆ ಸ್ಫೋಟಿಸುತ್ತೆ.. ಈಗಲೂ ಅದು ಬಲಪ್ರದರ್ಶನದ ರೂಪದಲ್ಲಿ ಸ್ಫೋಟಿಸಿದೆ.. ಹಾಗಿದ್ರೇ ಈ ಹೊತ್ತಲ್ಲೇ ಸಿದ್ದು ಹಾಗೂ ಡಿಕೆ, ರಾಹುಲ್​ ಗಾಂಧಿಯೆದುರು ತಮ್ಮ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದು ಯಾಕೆ ಗೊತ್ತಾ..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more