ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೋಡೆತ್ತಿನ  ಪಟ್ಟದ ಪಟ್ಟಿನ ಬಿರುಗಾಳಿ?

ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೋಡೆತ್ತಿನ ಪಟ್ಟದ ಪಟ್ಟಿನ ಬಿರುಗಾಳಿ?

Published : Sep 03, 2025, 11:17 AM IST

ಬುದ್ಧನ ನೆಲ.. ಅಧಿಕಾರದ ಅಖಾಡ.. ಜೋಡೆತ್ತು ಜಿದ್ದಾಜಿದ್ದಿ..! ಸಿದ್ದು Vs ಡಿಕೆ.. ಬಿಹಾರದಲ್ಲಿ ಬಲ ಪ್ರದರ್ಶನ..! ದಂಡು ಕಟ್ಟಿ ದಂಡಯಾತ್ರೆ.. ಪಟ್ಟಕ್ಕೆ ಹಾಕಿದ್ರಾ ಪಟ್ಟು..? ಸಿದ್ದು ಜೊತೆ ಒಂದು ಕಾಲದ ಶತ್ರು.. ಬದಲಾಯ್ತಾ ಲೆಕ್ಕ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಸಿದ್ದು ಡಿಕೆ ಬಿಹಾರ ಬಲಭೀಮ

ಸಿದ್ದರಾಮಯ್ಯ ಹಾಗೂ ಡಿಕೆ ಮಧ್ಯೆ ಸಿಎಂ ಕುರ್ಚಿಗಾಗಿ ನಡೆಯುತ್ತಿರೋ ಸಂಘರ್ಷ ಗುಟ್ಟಾಗಿಯೇನು ಉಳಿದಿಲ್ಲ.. ಸೈಲೆಂಟ್ ಆಗಿಯೇ ಇರೋ ಈ ಸಂಘರ್ಷ ಆಗಾಗ ಜ್ವಾಲಾಮುಖಿಯಂತೆ ಸ್ಫೋಟಿಸುತ್ತೆ.. ಈಗಲೂ ಅದು ಬಲಪ್ರದರ್ಶನದ ರೂಪದಲ್ಲಿ ಸ್ಫೋಟಿಸಿದೆ.. ಹಾಗಿದ್ರೇ ಈ ಹೊತ್ತಲ್ಲೇ ಸಿದ್ದು ಹಾಗೂ ಡಿಕೆ, ರಾಹುಲ್​ ಗಾಂಧಿಯೆದುರು ತಮ್ಮ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದು ಯಾಕೆ ಗೊತ್ತಾ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more