ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೋಡೆತ್ತಿನ  ಪಟ್ಟದ ಪಟ್ಟಿನ ಬಿರುಗಾಳಿ?

ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೋಡೆತ್ತಿನ ಪಟ್ಟದ ಪಟ್ಟಿನ ಬಿರುಗಾಳಿ?

Published : Sep 03, 2025, 11:17 AM IST

ಬುದ್ಧನ ನೆಲ.. ಅಧಿಕಾರದ ಅಖಾಡ.. ಜೋಡೆತ್ತು ಜಿದ್ದಾಜಿದ್ದಿ..! ಸಿದ್ದು Vs ಡಿಕೆ.. ಬಿಹಾರದಲ್ಲಿ ಬಲ ಪ್ರದರ್ಶನ..! ದಂಡು ಕಟ್ಟಿ ದಂಡಯಾತ್ರೆ.. ಪಟ್ಟಕ್ಕೆ ಹಾಕಿದ್ರಾ ಪಟ್ಟು..? ಸಿದ್ದು ಜೊತೆ ಒಂದು ಕಾಲದ ಶತ್ರು.. ಬದಲಾಯ್ತಾ ಲೆಕ್ಕ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಸಿದ್ದು ಡಿಕೆ ಬಿಹಾರ ಬಲಭೀಮ

ಸಿದ್ದರಾಮಯ್ಯ ಹಾಗೂ ಡಿಕೆ ಮಧ್ಯೆ ಸಿಎಂ ಕುರ್ಚಿಗಾಗಿ ನಡೆಯುತ್ತಿರೋ ಸಂಘರ್ಷ ಗುಟ್ಟಾಗಿಯೇನು ಉಳಿದಿಲ್ಲ.. ಸೈಲೆಂಟ್ ಆಗಿಯೇ ಇರೋ ಈ ಸಂಘರ್ಷ ಆಗಾಗ ಜ್ವಾಲಾಮುಖಿಯಂತೆ ಸ್ಫೋಟಿಸುತ್ತೆ.. ಈಗಲೂ ಅದು ಬಲಪ್ರದರ್ಶನದ ರೂಪದಲ್ಲಿ ಸ್ಫೋಟಿಸಿದೆ.. ಹಾಗಿದ್ರೇ ಈ ಹೊತ್ತಲ್ಲೇ ಸಿದ್ದು ಹಾಗೂ ಡಿಕೆ, ರಾಹುಲ್​ ಗಾಂಧಿಯೆದುರು ತಮ್ಮ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದು ಯಾಕೆ ಗೊತ್ತಾ..?

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more