ಸಿಂಹಾಸನ ಸಮರ.. ಭವಿಷ್ಯದ ಬಿರುಗಾಳಿ.. ಆಶೀರ್ವಾದದ ಅಲೆ.! ಕಾರ್ಣಿಕ ದೈವ ವಾಣಿ..!

ಸಿಂಹಾಸನ ಸಮರ.. ಭವಿಷ್ಯದ ಬಿರುಗಾಳಿ.. ಆಶೀರ್ವಾದದ ಅಲೆ.! ಕಾರ್ಣಿಕ ದೈವ ವಾಣಿ..!

Published : Jul 08, 2025, 03:30 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಪಟ್ಟ ಉಳಿಸಿಕೊಳ್ಳುವಂತೆ ಮತ್ತು ಸಿದ್ದರಾಮಯ್ಯಗೆ ಸಿಎಂ ಸ್ಥಾನ ಸಿಗುವಂತೆ ರಂಭಾಪುರಿ ಶ್ರೀಗಳು ಆಶೀರ್ವದಿಸಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನಗಳನ್ನು ಹೈಕಮಾಂಡ್ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಕನಕಾಧಿಪತಿಗೆ ಪಟ್ಟ.. ರಂಭಾಪುರಿ ಶ್ರೀಗಳ ಆಶೀರ್ವಾದ ಅಗ್ನಿ..! ‘‘ಬಯಸೋದು ತಪ್ಪಲ್ಲ’’.. ಬಂಡೆ ಬೆನ್ನೇರಿದೆ ನಂಬಿಕೆಯ ಭಾರ..! ಹಾಲು ಮತ ಶಕ್ತಿ.. ಸಿದ್ದು ಸಿಂಹಾಸನ ಭದ್ರ.. ಕಾರ್ಣಿಕ ದೈವ ವಾಣಿ..! ‘‘ಅಂತಹ ಘಟನೆ ಆಗ್ಬಾರ್ದು’’.. ಇತಿಹಾಸ ನೆನಪಿಸಿ ಎಚ್ಚರಿಸಿದ್ದೇಕೆ ಶ್ರೀಗಳು..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬಂಡೆಗೆ ಸಂತ ಬಲ.. ಸಿದ್ದುಗೆ ಕಾರ್ಣಿಕ ಶಕ್ತಿ

 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more