ಪೊಲೀಸ್ ಇಲಾಖೆ ದುರ್ಬಳಕೆ: ಸಿಎಂ ನಿವಾಸಕ್ಕೆ  ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

ಪೊಲೀಸ್ ಇಲಾಖೆ ದುರ್ಬಳಕೆ: ಸಿಎಂ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

Suvarna News   | Asianet News
Published : Feb 15, 2020, 01:08 PM IST

ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ; ಕಾಂಗ್ರೆಸ್‌ನಿಂದ ಪ್ರತಿಭಟನೆ; ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ, ಬಿಗಿ ಭದ್ರತೆ

ಬೆಂಗಳೂರು (ಫೆ. 15): ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌  ಪ್ರತಿಭಟನೆಗೆ ಮುಂದಾಗಿದೆ.

ಇದನ್ನೂ ನೋಡಿ | ರೋಷನ್ ಬೇಗ್ ಆಯ್ತು ಇದೀಗ ಮತ್ತೋರ್ವ ಕೈ ಶಾಸಕ ಹೈಕಮಾಂಡ್ ವಿರುದ್ಧ ಗರಂ

ಬೀದರ್ ಶಾಲೆಯ ಮಕ್ಕಳ ಪೋಷಕರು ಮತ್ತು ಶಿಕ್ಷಕಿ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು  ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಇದನ್ನೂ ನೋಡಿ | ಅಧಿವೇಶನಕ್ಕೆ ಮೀಡಿಯಾ ಬ್ಯಾನ್; ಸಿಎಂ ಮಾತಿಗೂ ಕ್ಯಾರೇ ಅನ್ನದ ಸ್ಪೀಕರ್!

"

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?