ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಧರಣಿ, ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಧರಣಿ, ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ

Published : Mar 31, 2022, 05:26 PM IST

 ಬೆಲೆ ಏರಿಕೆ ವಿರುದ್ಧ ಕರ್ನಾಟಕ ನಾಯಕರು ಪ್ರತಿಟನೆ ಮಾಡಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್‌ ಕಚೇರಿ ಮುಂದೆ ಧರಣೆ ಮಾಡಿದರು.

ಬೆಂಗಳೂರು, (ಮಾ.31):  ಬೆಲೆ ಏರಿಕೆ ವಿರುದ್ಧ ಕರ್ನಾಟಕ ನಾಯಕರು ಪ್ರತಿಟನೆ ಮಾಡಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್‌ ಕಚೇರಿ ಮುಂದೆ ಧರಣೆ ಮಾಡಿದರು.

ಗ್ಯಾಸ್ ಬೆಲೆ ಏರಿಕೆ: ಕಾಂಗ್ರೆಸ್ ಮುಖಂಡರ ಮನೆಯ ಮುಂಭಾಗದಲ್ಲಿ‌ ವಿನೂತನ ಪ್ರತಿಭಟನೆ!

ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ ನಡೆಸಿದ್ದು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.  ದಿನದಿಂದ ದಿನಕ್ಕೆ ಕಚ್ಚಾ ತೈಲಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು (Congess Leaders) ವಿನೂತನವಾಗಿ ಚಿಕ್ಕಮಗಳೂರಿನಲ್ಲಿ (Chikkamagaluru) ಪ್ರತಿಭಟನೆ (Protest) ನಡೆಸಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more