ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಧರಣಿ, ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಧರಣಿ, ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ

Published : Mar 31, 2022, 05:26 PM IST

 ಬೆಲೆ ಏರಿಕೆ ವಿರುದ್ಧ ಕರ್ನಾಟಕ ನಾಯಕರು ಪ್ರತಿಟನೆ ಮಾಡಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್‌ ಕಚೇರಿ ಮುಂದೆ ಧರಣೆ ಮಾಡಿದರು.

ಬೆಂಗಳೂರು, (ಮಾ.31):  ಬೆಲೆ ಏರಿಕೆ ವಿರುದ್ಧ ಕರ್ನಾಟಕ ನಾಯಕರು ಪ್ರತಿಟನೆ ಮಾಡಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್‌ ಕಚೇರಿ ಮುಂದೆ ಧರಣೆ ಮಾಡಿದರು.

ಗ್ಯಾಸ್ ಬೆಲೆ ಏರಿಕೆ: ಕಾಂಗ್ರೆಸ್ ಮುಖಂಡರ ಮನೆಯ ಮುಂಭಾಗದಲ್ಲಿ‌ ವಿನೂತನ ಪ್ರತಿಭಟನೆ!

ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ ನಡೆಸಿದ್ದು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.  ದಿನದಿಂದ ದಿನಕ್ಕೆ ಕಚ್ಚಾ ತೈಲಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು (Congess Leaders) ವಿನೂತನವಾಗಿ ಚಿಕ್ಕಮಗಳೂರಿನಲ್ಲಿ (Chikkamagaluru) ಪ್ರತಿಭಟನೆ (Protest) ನಡೆಸಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more