ಕಾಂಗ್ರೆಸ್‌ ಘರ್‌ ವಾಪ್ಸಿ ಆರಂಭ: ಲೋಕಸಭೆ ಚುನಾವಣೆಗೂ ಮುನ್ನ 'ಕೈ' ಹಿಡಿಯುವರೇ ರೆಬೆಲ್‌ ಶಾಸಕರು

ಕಾಂಗ್ರೆಸ್‌ ಘರ್‌ ವಾಪ್ಸಿ ಆರಂಭ: ಲೋಕಸಭೆ ಚುನಾವಣೆಗೂ ಮುನ್ನ 'ಕೈ' ಹಿಡಿಯುವರೇ ರೆಬೆಲ್‌ ಶಾಸಕರು

Published : Aug 16, 2023, 06:40 PM IST

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನವನ್ನು ಮಾಡಿದ್ದ ರೆಬೆಲ್‌ ಶಾಸಕರನ್ನು ಘರ್ ವಾಪಸಿ ಮಾಡಿಕೊಳ್ಳಲು ಕಾಂಗ್ರೆಸ್‌ ಸಿದ್ಧವಾಗಿದೆ. ಈಗ ಸದ್ಯಕ್ಕೆ ಒಬ್ಬ ಶಾಸಕರು ಮಾತ್ರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲಿದ್ದಾರೆ.

ಬೆಂಗಳೂರು (ಆ.16): ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನವನ್ನು ಮಾಡಿದ್ದ ರೆಬೆಲ್‌ ಶಾಸಕರನ್ನು ಘರ್ ವಾಪಸಿ ಮಾಡಿಕೊಳ್ಳಲು ಕಾಂಗ್ರೆಸ್‌ ಸಿದ್ಧವಾಗಿದೆ. ಈಗ ಸದ್ಯಕ್ಕೆ ಒಬ್ಬ ಶಾಸಕರು ಮಾತ್ರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲಿದ್ದಾರೆ. ಇನ್ನು ಲೋಕಸಭಾ ಚುನಾವಣೆ ವೇಳೆ ಹಲವು ವಲಸೆ ಶಾಸಕರು ಕಾಂಗ್ರೆಸ್‌ಗೆ ವಾಪಸ್‌ ಬರಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಈಗ ದಕ್ಷಿಣ ಕರ್ನಾಟಕದ ಮೂವರು ಹಾಗೂ ಉತ್ತರ ಕರ್ನಾಟಕದ ಒಬ್ಬ ಶಾಸಕರು ಕಾಂಗ್ರೆಸ್‌ಗೆ ಮರಳಿ ಬರಲು ಸಿದ್ಧವಾಗಿದ್ದಾರೆ. ಇನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಕೂಡವೂ ಘರ್‌ ವಾಪ್ಸಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನವನ್ನಾದರೂ ಕರ್ನಾಟಕದಲ್ಲಿ ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.  ಇನ್ನು ಸರ್ಕಾರ ಬೀಳಿಸಿದ ರೆಬೆಲ್‌ ಶಾಸಕರಾದ ರಮೇಶ್‌ ಜಾರಕಿಹೊಳಿ, ಮುನಿರತ್ನ, ಶಿವರಾಮ್‌ ಹೆಬ್ಬಾರ್, ಗೋಪಾಲಯ್ಯ, ಬೈರತಿ ಬಸವರಾಜ್‌, ಎಸ್‌.ಟಿ. ಸೋಮಶೇಖರ್‌ ಮಾತ್ರ ಗೆದ್ದಿದ್ದಾರೆ. ಆದರೆ, ಯಾರು ಘರ್‌ ವಾಪಸ್ಸಿ ಆಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.  ಆದರೆ, ಬೆಂಗಳೂರಿನ ಒಬ್ಬ ಶಾಸಕ ಮಾತ್ರ ಮರಳಿ ಬರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. 
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more