ಕಾಂಗ್ರೆಸ್‌ ಘರ್‌ ವಾಪ್ಸಿ ಆರಂಭ: ಲೋಕಸಭೆ ಚುನಾವಣೆಗೂ ಮುನ್ನ 'ಕೈ' ಹಿಡಿಯುವರೇ ರೆಬೆಲ್‌ ಶಾಸಕರು

ಕಾಂಗ್ರೆಸ್‌ ಘರ್‌ ವಾಪ್ಸಿ ಆರಂಭ: ಲೋಕಸಭೆ ಚುನಾವಣೆಗೂ ಮುನ್ನ 'ಕೈ' ಹಿಡಿಯುವರೇ ರೆಬೆಲ್‌ ಶಾಸಕರು

Published : Aug 16, 2023, 06:40 PM IST

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನವನ್ನು ಮಾಡಿದ್ದ ರೆಬೆಲ್‌ ಶಾಸಕರನ್ನು ಘರ್ ವಾಪಸಿ ಮಾಡಿಕೊಳ್ಳಲು ಕಾಂಗ್ರೆಸ್‌ ಸಿದ್ಧವಾಗಿದೆ. ಈಗ ಸದ್ಯಕ್ಕೆ ಒಬ್ಬ ಶಾಸಕರು ಮಾತ್ರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲಿದ್ದಾರೆ.

ಬೆಂಗಳೂರು (ಆ.16): ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನವನ್ನು ಮಾಡಿದ್ದ ರೆಬೆಲ್‌ ಶಾಸಕರನ್ನು ಘರ್ ವಾಪಸಿ ಮಾಡಿಕೊಳ್ಳಲು ಕಾಂಗ್ರೆಸ್‌ ಸಿದ್ಧವಾಗಿದೆ. ಈಗ ಸದ್ಯಕ್ಕೆ ಒಬ್ಬ ಶಾಸಕರು ಮಾತ್ರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲಿದ್ದಾರೆ. ಇನ್ನು ಲೋಕಸಭಾ ಚುನಾವಣೆ ವೇಳೆ ಹಲವು ವಲಸೆ ಶಾಸಕರು ಕಾಂಗ್ರೆಸ್‌ಗೆ ವಾಪಸ್‌ ಬರಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಈಗ ದಕ್ಷಿಣ ಕರ್ನಾಟಕದ ಮೂವರು ಹಾಗೂ ಉತ್ತರ ಕರ್ನಾಟಕದ ಒಬ್ಬ ಶಾಸಕರು ಕಾಂಗ್ರೆಸ್‌ಗೆ ಮರಳಿ ಬರಲು ಸಿದ್ಧವಾಗಿದ್ದಾರೆ. ಇನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಕೂಡವೂ ಘರ್‌ ವಾಪ್ಸಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನವನ್ನಾದರೂ ಕರ್ನಾಟಕದಲ್ಲಿ ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.  ಇನ್ನು ಸರ್ಕಾರ ಬೀಳಿಸಿದ ರೆಬೆಲ್‌ ಶಾಸಕರಾದ ರಮೇಶ್‌ ಜಾರಕಿಹೊಳಿ, ಮುನಿರತ್ನ, ಶಿವರಾಮ್‌ ಹೆಬ್ಬಾರ್, ಗೋಪಾಲಯ್ಯ, ಬೈರತಿ ಬಸವರಾಜ್‌, ಎಸ್‌.ಟಿ. ಸೋಮಶೇಖರ್‌ ಮಾತ್ರ ಗೆದ್ದಿದ್ದಾರೆ. ಆದರೆ, ಯಾರು ಘರ್‌ ವಾಪಸ್ಸಿ ಆಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.  ಆದರೆ, ಬೆಂಗಳೂರಿನ ಒಬ್ಬ ಶಾಸಕ ಮಾತ್ರ ಮರಳಿ ಬರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. 
 

23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
25:48135 ಸೀಟ್ ಗೆಲ್ಲಿಸಿದ್ರೂ ಸಿಗದ ಸಿಂಹಾಸನ! ಪಕ್ಷಕ್ಕಾಗಿ ಜೈಲು, ಅವಮಾನ ಸಹಿಸಿದ 'ಕನಕಪುರ ಬಂಡೆ' ಡಿಕೆಶಿ ರೋಚಕ ಕಥೆ
Read more