ಕಾಂಗ್ರೆಸ್‌ ಘರ್‌ ವಾಪ್ಸಿ ಆರಂಭ: ಲೋಕಸಭೆ ಚುನಾವಣೆಗೂ ಮುನ್ನ 'ಕೈ' ಹಿಡಿಯುವರೇ ರೆಬೆಲ್‌ ಶಾಸಕರು

ಕಾಂಗ್ರೆಸ್‌ ಘರ್‌ ವಾಪ್ಸಿ ಆರಂಭ: ಲೋಕಸಭೆ ಚುನಾವಣೆಗೂ ಮುನ್ನ 'ಕೈ' ಹಿಡಿಯುವರೇ ರೆಬೆಲ್‌ ಶಾಸಕರು

Published : Aug 16, 2023, 06:40 PM IST

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನವನ್ನು ಮಾಡಿದ್ದ ರೆಬೆಲ್‌ ಶಾಸಕರನ್ನು ಘರ್ ವಾಪಸಿ ಮಾಡಿಕೊಳ್ಳಲು ಕಾಂಗ್ರೆಸ್‌ ಸಿದ್ಧವಾಗಿದೆ. ಈಗ ಸದ್ಯಕ್ಕೆ ಒಬ್ಬ ಶಾಸಕರು ಮಾತ್ರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲಿದ್ದಾರೆ.

ಬೆಂಗಳೂರು (ಆ.16): ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನವನ್ನು ಮಾಡಿದ್ದ ರೆಬೆಲ್‌ ಶಾಸಕರನ್ನು ಘರ್ ವಾಪಸಿ ಮಾಡಿಕೊಳ್ಳಲು ಕಾಂಗ್ರೆಸ್‌ ಸಿದ್ಧವಾಗಿದೆ. ಈಗ ಸದ್ಯಕ್ಕೆ ಒಬ್ಬ ಶಾಸಕರು ಮಾತ್ರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲಿದ್ದಾರೆ. ಇನ್ನು ಲೋಕಸಭಾ ಚುನಾವಣೆ ವೇಳೆ ಹಲವು ವಲಸೆ ಶಾಸಕರು ಕಾಂಗ್ರೆಸ್‌ಗೆ ವಾಪಸ್‌ ಬರಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಈಗ ದಕ್ಷಿಣ ಕರ್ನಾಟಕದ ಮೂವರು ಹಾಗೂ ಉತ್ತರ ಕರ್ನಾಟಕದ ಒಬ್ಬ ಶಾಸಕರು ಕಾಂಗ್ರೆಸ್‌ಗೆ ಮರಳಿ ಬರಲು ಸಿದ್ಧವಾಗಿದ್ದಾರೆ. ಇನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಕೂಡವೂ ಘರ್‌ ವಾಪ್ಸಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನವನ್ನಾದರೂ ಕರ್ನಾಟಕದಲ್ಲಿ ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.  ಇನ್ನು ಸರ್ಕಾರ ಬೀಳಿಸಿದ ರೆಬೆಲ್‌ ಶಾಸಕರಾದ ರಮೇಶ್‌ ಜಾರಕಿಹೊಳಿ, ಮುನಿರತ್ನ, ಶಿವರಾಮ್‌ ಹೆಬ್ಬಾರ್, ಗೋಪಾಲಯ್ಯ, ಬೈರತಿ ಬಸವರಾಜ್‌, ಎಸ್‌.ಟಿ. ಸೋಮಶೇಖರ್‌ ಮಾತ್ರ ಗೆದ್ದಿದ್ದಾರೆ. ಆದರೆ, ಯಾರು ಘರ್‌ ವಾಪಸ್ಸಿ ಆಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.  ಆದರೆ, ಬೆಂಗಳೂರಿನ ಒಬ್ಬ ಶಾಸಕ ಮಾತ್ರ ಮರಳಿ ಬರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more