ಇಸ್ರೋದಲ್ಲಿ ಜಾತಿ ಹುಡುಕಿದ ಕಾಂಗ್ರೆಸ್, ಬಿಕೆ ಹರಿಪ್ರಸಾದ್ ಕೀಳು ರಾಜಕೀಯಕ್ಕೆ ಆಕ್ರೋಶ!

ಇಸ್ರೋದಲ್ಲಿ ಜಾತಿ ಹುಡುಕಿದ ಕಾಂಗ್ರೆಸ್, ಬಿಕೆ ಹರಿಪ್ರಸಾದ್ ಕೀಳು ರಾಜಕೀಯಕ್ಕೆ ಆಕ್ರೋಶ!

Published : Sep 03, 2023, 12:30 AM IST

ಚಂದ್ರಯಾನ ಯಶಸ್ಸಿನಲ್ಲೂ ಜಾತಿ ಹುಡುಕಿದ ಕಾಂಗ್ರೆಸ್, ಕಾವೇರಿ ಹೋರಾಟಕ್ಕೆ ಧುಮುಕಿದ ಜೆಡಿಎಸ್, 40 ವರ್ಷದಲ್ಲಿ ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಏನು? ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಇಸ್ರೋದ ಚಂದ್ರಯಾನ 3 ಯಶಸ್ವಿಯಾಗಿದೆ. ಈಗಾಗಲೇ ಚಂದ್ರನ ಮೇಲೆ ಅಧ್ಯಯನ ನಡೆಸುತ್ತಿರುವ ಪ್ರಗ್ಯಾನ್ ರೋವರ್ ಹಲವು ಮಹತ್ವದ ಮಾಹಿತಿಯನ್ನು ಬಹಿರಂಗೊಳಿಸಿದೆ. ಈ ಯಶಸ್ಸಿನ ಬೆನಲ್ಲೇ ಸೂರ್ಯನ ಅಧ್ಯಯನಕ್ಕಾಗಿ ಅದಿತ್ಯ ಎಲ್ 1 ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದರ ನಡುವೆ ಕಾಂಗ್ರೆಸ್ ಕೀಳು ರಾಜಕೀಯ ಪ್ರದರ್ಶಿಸಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಇಸ್ರೋದಲ್ಲಿನ ವಿಜ್ಞಾನಿಗಳ ಜಾತಿ ಹುಡುಕಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಚಂದ್ರಯಾನ ಯಶಸ್ಸಿನ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ಇಸ್ರೋದ ವಿಜ್ಞಾನಿಗಳ ಜಾತಿ ಹುಡುಕಿದ್ದಾರೆ.  
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more